AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ತಿರುಗಿ ಬಿದ್ದ ಮನೆ ಮಂದಿ

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

TV9 Web
| Edited By: |

Updated on: Oct 20, 2022 | 2:59 PM

Share
ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

1 / 5
ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

2 / 5
ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

3 / 5
ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

4 / 5
ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

5 / 5
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ