AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ತಿರುಗಿ ಬಿದ್ದ ಮನೆ ಮಂದಿ

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 20, 2022 | 2:59 PM

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

ದೀಪಿಕಾ ದಾಸ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಕ್ಯಾಪ್ಟನ್ ಆಗಿದ್ದಾರೆ. ಈ ಸೀಸನ್​ನ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

1 / 5
ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

ಈ ಮಧ್ಯೆ ದೀಪಿಕಾ ದಾಸ್ ಕ್ಯಾಪ್ಟನ್ಸಿ ವಿರುದ್ಧ ‘ಕಾಮನ ಬಿಲ್ಲು’ ತಂಡದ ಕ್ಯಾಪ್ಟನ್ ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ಮೊದಲಾದವರು ತಿರುಗಿ ಬಿದ್ದಿದ್ದಾರೆ.

2 / 5
ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

ಸೆಪ್ಟೆಂಬರ್ 19ರ ಎಪಿಸೋಡ್​ನಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ ವೇಳೆ ದೀಪಿಕಾ ಅವರು ಸರಿಯಾಗಿ ಕ್ಯಾಪ್ಟನ್ಸಿ ಮಾಡಿಲ್ಲ ಎಂದು ರೂಪೇಶ್ ರಾಜಣ್ಣ ಆರೋಪಿಸಿದ್ದಾರೆ.

3 / 5
ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

ಅಷ್ಟೇ ಅಲ್ಲ, ದೀಪಿಕಾ ದಾಸ್ ಅವರು ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪವನ್ನು ರೂಪೇಶ್ ರಾಜಣ್ಣ ಮಾಡಿದರು.

4 / 5
ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

ಆದರೆ, ರೂಪೇಶ್ ರಾಜಣ್ಣ ಆರೋಪಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿಲ್ಲ. ಅಮೂಲ್ಯ ಗೌಡ, ದಿವ್ಯಾ ಉರುಡುಗ ಮೊದಲಾದವರು ರೂಪೇಶ್ ರಾಜಣ್ಣ ಅವರ ಹೇಳಿಕೆಗೆ ಬೆಂಬಲ ನೀಡಿಲ್ಲ.

5 / 5
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ