- Kannada News Photo gallery Roopesh Shetty and Kavyashree Gowda love conversation in Bigg Boss Kannada Season 9
Roopesh Shetty: ರೂಪೇಶ್-ಕಾವ್ಯಶ್ರೀ ಲವ್ ಮಾತುಕತೆ; ದೂರದಿಂದ ನೋಡಿದ ಸಾನ್ಯಾ ಎಕ್ಸ್ಪ್ರೆಷನ್ ಹೇಗಿತ್ತು?
Bigg Boss Kannada Season 9: ಒಟಿಟಿ ಸೀಸನ್ನಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಐಯ್ಯರ್ ಆಪ್ತವಾಗಿದ್ದರು. ಆದರೆ ‘ಬಿಗ್ ಬಾಸ್ ಕನ್ನಡ’ 9ನೇ ಸೀಸನ್ನಲ್ಲಿ ಕಾವ್ಯಶ್ರೀ ಜತೆ ರೂಪೇಶ್ ಹೆಚ್ಚು ಸಮಯ ಕಳೆಯುವಂತಾಗಿದೆ.
Updated on: Sep 29, 2022 | 3:05 PM
![ಬಿಗ್ ಬಾಸ್ ಮನೆ ತಲುಪಿದ ಮೇಲೆ ಅಪರಿಚಿತರ ನಡುವೆ ಹೊಸ ಸ್ನೇಹ-ಪ್ರೀತಿ ಬೆಳೆಯುವುದು ಕಾಮನ್. ದೊಡ್ಮನೆಯೊಳಗೆ ಚಿಗುರಿದ ಪ್ರೀತಿಯಿಂದ ಮದುವೆ ಆದವರ ಉದಾಹರಣೆಯೂ ಇದೆ.](https://images.tv9kannada.com/wp-content/uploads/2022/09/Roopesh-Kavyashree-Gowda-3.jpg?w=1280&enlarge=true)
Roopesh Shetty and Kavyashree Gowda love conversation in Bigg Boss Kannada Season 9
![ಇತ್ತೀಚಿನ ಎಪಿಸೋಡ್ನಲ್ಲಿ ಕಾವ್ಯಶ್ರೀ ಮತ್ತು ರೂಪೇಶ್ ಶೆಟ್ಟಿ ಅವರು ಹೊಸದಾಗಿ ಪರಿಚಯ ಮಾಡಿಕೊಳ್ಳುವ ರೀತಿ ಡ್ರಾಮಾ ಮಾಡಿದರು. ಇಬ್ಬರ ನಡುವೆ ನಡೆದ ಸಂಭಾಷಣೆ ಸಖತ್ ಫನ್ನಿ ಆಗಿತ್ತು. ಅದನ್ನು ಕೇಳಿ ಎಲ್ಲರೂ ನಕ್ಕರು.](https://images.tv9kannada.com/wp-content/uploads/2022/09/Roopesh-Kavyashree-Gowda-2.jpg)
Roopesh Shetty and Kavyashree Gowda love conversation in Bigg Boss Kannada Season 9
![ರೂಪೇಶ್ ಶೆಟ್ಟಿಗೆ ಕಾಳು ಹಾಕುವ ರೀತಿಯಲ್ಲಿ ಕಾವ್ಯಶ್ರೀ ನಟಿಸಿದರು. ಮೊದಲಿಗೆ ಎಷ್ಟೇ ಪಯತ್ನ ಪಟ್ಟರೂ ರೂಪೇಶ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲಿಲ್ಲ. ‘ನನ್ನ ಹೆಸರಲ್ಲಿ 2-3 ಎಕರೆ ಆಸ್ತಿ ಇದೆ’ ಎಂದು ಕಾವ್ಯಶ್ರೀ ಹೇಳಿದ ಬಳಿಕ ರೂಪೇಶ್ ಮನಸ್ಸು ಬದಲಾಯಿಸಿದರು.](https://images.tv9kannada.com/wp-content/uploads/2022/09/Roopesh-Kavyashree-Gowda-5.jpg)
ರೂಪೇಶ್ ಶೆಟ್ಟಿಗೆ ಕಾಳು ಹಾಕುವ ರೀತಿಯಲ್ಲಿ ಕಾವ್ಯಶ್ರೀ ನಟಿಸಿದರು. ಮೊದಲಿಗೆ ಎಷ್ಟೇ ಪಯತ್ನ ಪಟ್ಟರೂ ರೂಪೇಶ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲಿಲ್ಲ. ‘ನನ್ನ ಹೆಸರಲ್ಲಿ 2-3 ಎಕರೆ ಆಸ್ತಿ ಇದೆ’ ಎಂದು ಕಾವ್ಯಶ್ರೀ ಹೇಳಿದ ಬಳಿಕ ರೂಪೇಶ್ ಮನಸ್ಸು ಬದಲಾಯಿಸಿದರು.
![ಕಾವ್ಯಶ್ರೀ ಮತ್ತು ರೂಪೇಶ್ ಶೆಟ್ಟಿ ನಡುವೆ ನಡೆದ ಈ ಎಲ್ಲ ಸಂಭಾಷಣೆಗಳನ್ನು ದೂರದಿಂದಲೇ ನೋಡುತ್ತಿದ್ದರು ಸಾನ್ಯಾ ಐಯ್ಯರ್. ಅವರ ಕಣ್ಣುಗಳಲ್ಲಿ ಕುತೂಹಲ ಎದ್ದು ಕಾಣುತ್ತಿತ್ತು. ಮನಸ್ಸಿನಲ್ಲೇ ಏನೋ ಲೆಕ್ಕಾಚಾರ ಹಾಕುವ ರೀತಿಯಲ್ಲಿತ್ತು ಅವರ ಎಕ್ಸ್ಪ್ರೆಷನ್.](https://images.tv9kannada.com/wp-content/uploads/2022/09/Sanya-4.jpg)
ಕಾವ್ಯಶ್ರೀ ಮತ್ತು ರೂಪೇಶ್ ಶೆಟ್ಟಿ ನಡುವೆ ನಡೆದ ಈ ಎಲ್ಲ ಸಂಭಾಷಣೆಗಳನ್ನು ದೂರದಿಂದಲೇ ನೋಡುತ್ತಿದ್ದರು ಸಾನ್ಯಾ ಐಯ್ಯರ್. ಅವರ ಕಣ್ಣುಗಳಲ್ಲಿ ಕುತೂಹಲ ಎದ್ದು ಕಾಣುತ್ತಿತ್ತು. ಮನಸ್ಸಿನಲ್ಲೇ ಏನೋ ಲೆಕ್ಕಾಚಾರ ಹಾಕುವ ರೀತಿಯಲ್ಲಿತ್ತು ಅವರ ಎಕ್ಸ್ಪ್ರೆಷನ್.
![‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋನಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಐಯ್ಯರ್ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಆದರೆ ಟಿವಿ ಸೀಸನ್ನಲ್ಲಿ ಕಾವ್ಯಶ್ರೀ ಜೊತೆ ರೂಪೇಶ್ ಶೆಟ್ಟಿ ಅವರು ಟಾಸ್ಕ್ ಕಾರಣದಿಂದ ಜೋಡಿ ಆಗಿದ್ದಾರೆ. ಒಬ್ಬರೂ ಜೊತೆಯಾಗಿ ಹೆಚ್ಚು ಸಮಯ ಕಳೆಯುವಂತಾಗಿದೆ.](https://images.tv9kannada.com/wp-content/uploads/2022/09/Roopesh-Kavyashree-Gowda-1.jpg)
‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋನಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಐಯ್ಯರ್ ನಡುವೆ ಹೆಚ್ಚು ಆಪ್ತತೆ ಬೆಳೆದಿತ್ತು. ಆದರೆ ಟಿವಿ ಸೀಸನ್ನಲ್ಲಿ ಕಾವ್ಯಶ್ರೀ ಜೊತೆ ರೂಪೇಶ್ ಶೆಟ್ಟಿ ಅವರು ಟಾಸ್ಕ್ ಕಾರಣದಿಂದ ಜೋಡಿ ಆಗಿದ್ದಾರೆ. ಒಬ್ಬರೂ ಜೊತೆಯಾಗಿ ಹೆಚ್ಚು ಸಮಯ ಕಳೆಯುವಂತಾಗಿದೆ.
![ಸರ್ಕಾರಿ ವಾಹನ ಬಿಟ್ಟು ಹೊಸ ಐಷಾರಾಮಿ ಕಾರು ಹತ್ತಿಬಂದ ಸಿಎಂ, ಏನಿದರ ವಿಶೇಷತೆ ಸರ್ಕಾರಿ ವಾಹನ ಬಿಟ್ಟು ಹೊಸ ಐಷಾರಾಮಿ ಕಾರು ಹತ್ತಿಬಂದ ಸಿಎಂ, ಏನಿದರ ವಿಶೇಷತೆ](https://images.tv9kannada.com/wp-content/uploads/2025/02/siddarmaiaah-car.jpg?w=280&ar=16:9)
![ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ರೈತ ಕೂಲಿ ಕೆಲಸಕ್ಕೆ ಬರುವ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ರೈತ](https://images.tv9kannada.com/wp-content/uploads/2025/02/workers-flight-2.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್](https://images.tv9kannada.com/wp-content/uploads/2025/02/champions-trophy-2025-7.jpg?w=280&ar=16:9)
![ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ! ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ!](https://images.tv9kannada.com/wp-content/uploads/2025/02/bandipur-tracker-dog-training.jpg?w=280&ar=16:9)
![WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್ WPL ನಲ್ಲಿ RCB ಬೌಲರ್ಗಳ ರೆಡ್ ಅಲರ್ಟ್](https://images.tv9kannada.com/wp-content/uploads/2025/02/rcb-51-1.jpg?w=280&ar=16:9)
![ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ ಕೃಷ್ಣ ತೀರದ ಜನರ ಆರಾಧ್ಯ ದೇವಿ ಚಿಂಚಲಿ ಮಾಯಕ್ಕ ಜಾತ್ರೆ, ಫೋಟೋಸ್ ನೋಡಿ](https://images.tv9kannada.com/wp-content/uploads/2025/02/chinchali-mayakka-jatre.jpg?w=280&ar=16:9)
![ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ ವಿಶೇಷ ಮೈಲುಗಲ್ಲು ದಾಟಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2025/02/smriti-mandhana-r-1.jpg?w=280&ar=16:9)
![ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರೇಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಚಂದ್ರದ್ರೋಣ ಪರ್ವತದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ:ಸಸ್ಯ ಸಂಪತ್ತು ಭಸ್ಮ! ಚಂದ್ರದ್ರೋಣ ಪರ್ವತದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ:ಸಸ್ಯ ಸಂಪತ್ತು ಭಸ್ಮ!](https://images.tv9kannada.com/wp-content/uploads/2025/02/fire-in-shola-forest.jpg?w=280&ar=16:9)
![ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ](https://images.tv9kannada.com/wp-content/uploads/2025/02/chaithra-kundapura-58.jpg?w=280&ar=16:9)
![ರಂಜಾನ್ನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಫೀಸ್ನಿಂದ ಬೇಗ ಹೊರಡಲು ಅವಕಾಶ ರಂಜಾನ್ನಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಫೀಸ್ನಿಂದ ಬೇಗ ಹೊರಡಲು ಅವಕಾಶ](https://images.tv9kannada.com/wp-content/uploads/2025/02/muslims-prayer.jpg?w=280&ar=16:9)
![ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಮೋದಿ ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬವನ್ನು ಭೇಟಿಯಾದ ಮೋದಿ](https://images.tv9kannada.com/wp-content/uploads/2025/02/pm-modi-met-rishi-sunak-family.jpg?w=280&ar=16:9)
![ತಪ್ಪಿಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ? ತಪ್ಪಿಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ?](https://images.tv9kannada.com/wp-content/uploads/2025/02/afroz-pasha.jpg?w=280&ar=16:9)
![ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ](https://images.tv9kannada.com/wp-content/uploads/2025/02/chaithra-kundapura-58.jpg?w=280&ar=16:9)
![ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ](https://images.tv9kannada.com/wp-content/uploads/2025/02/telangana.jpg?w=280&ar=16:9)
![ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ](https://images.tv9kannada.com/wp-content/uploads/2025/02/air-travel-for-woman-labourers.jpg?w=280&ar=16:9)
![ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ](https://images.tv9kannada.com/wp-content/uploads/2025/02/pawan-kalyan-5.jpg?w=280&ar=16:9)
![ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ](https://images.tv9kannada.com/wp-content/uploads/2025/02/pawan-kalyan-dcm-ap.jpg?w=280&ar=16:9)
![ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ](https://images.tv9kannada.com/wp-content/uploads/2025/02/hubballi-love-story.jpg?w=280&ar=16:9)
![ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ](https://images.tv9kannada.com/wp-content/uploads/2025/02/pralhad-joshi-in-mahakumbh.jpg?w=280&ar=16:9)
![ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ](https://images.tv9kannada.com/wp-content/uploads/2025/02/pradeep-eshwar-15.jpg?w=280&ar=16:9)
![ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ](https://images.tv9kannada.com/wp-content/uploads/2025/02/by-vijayendra-50.jpg?w=280&ar=16:9)
![ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ](https://images.tv9kannada.com/wp-content/uploads/2025/02/dr-cn-manjunath-mp.jpg?w=280&ar=16:9)