AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇಜಾರ್ ಇದ್ರೆ ದಯವಿಟ್ಟು ಹೇಳಿ’; ಎಲ್ಲರ ಬಳಿ ಹೋಗಿ ಪರಿಪರಿಯಾಗಿ ಕೇಳಿದ ರೂಪೇಶ್ ಶೆಟ್ಟಿ

ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

TV9 Web
| Edited By: |

Updated on: Oct 24, 2022 | 10:01 PM

Share
ಐದನೇ ವಾರದ ನಾಮಿನೇಷನ್ ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ರೂಪೇಶ್ ಶೆಟ್ಟಿ ಅವರು ನಾಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಅವರಿಗೆ ಅತಿ ಹೆಚ್ಚು ವೋಟ್ ಬಿದ್ದಿದೆ!

ಐದನೇ ವಾರದ ನಾಮಿನೇಷನ್ ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ರೂಪೇಶ್ ಶೆಟ್ಟಿ ಅವರು ನಾಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಅವರಿಗೆ ಅತಿ ಹೆಚ್ಚು ವೋಟ್ ಬಿದ್ದಿದೆ!

1 / 5
ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

2 / 5
ರೂಪೇಶ್ ಅವರು ಗೇಮ್​ನಲ್ಲಿ ಡಲ್ ಆಗಿದ್ದರು. ಸಾನ್ಯಾ ಜತೆ ಬೆರೆಯೋದು ಹೆಚ್ಚುತ್ತಿದೆ. ಅಷ್ಟೊಂದು ಮನರಂಜನೆ ಸಿಗುತ್ತಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡು ಅವರನ್ನು ನಾಮಿನೇಟ್ ಮಾಡಲಾಗಿದೆ.

ರೂಪೇಶ್ ಅವರು ಗೇಮ್​ನಲ್ಲಿ ಡಲ್ ಆಗಿದ್ದರು. ಸಾನ್ಯಾ ಜತೆ ಬೆರೆಯೋದು ಹೆಚ್ಚುತ್ತಿದೆ. ಅಷ್ಟೊಂದು ಮನರಂಜನೆ ಸಿಗುತ್ತಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡು ಅವರನ್ನು ನಾಮಿನೇಟ್ ಮಾಡಲಾಗಿದೆ.

3 / 5
ಕಳೆದ ವೀಕೆಂಡ್​ನಲ್ಲಿ ರೂಪೇಶ್ ಶೆಟ್ಟಿ ಅವರು ಮೊದಲು ಸೇವ್ ಆದರು. ಈ ವಾರ ಅವರು ಮತ್ತೆ ನಾಮಿನೇಟ್ ಆಗಿದ್ದಾರೆ.

ಕಳೆದ ವೀಕೆಂಡ್​ನಲ್ಲಿ ರೂಪೇಶ್ ಶೆಟ್ಟಿ ಅವರು ಮೊದಲು ಸೇವ್ ಆದರು. ಈ ವಾರ ಅವರು ಮತ್ತೆ ನಾಮಿನೇಟ್ ಆಗಿದ್ದಾರೆ.

4 / 5
ರೂಪೇಶ್ ಅಲ್ಲದೆ, ದೀಪಿಕಾ ದಾಸ್, ನೇಹಾ ಗೌಡ, ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್ ಅಡಿಗ, ಕಾವ್ಯಶ್ರೀ ಗೌಡ, ಆರ್ಯವರ್ಧನ್ ನಾಮಿನೇಟ್ ಆಗಿದ್ದಾರೆ.

ರೂಪೇಶ್ ಅಲ್ಲದೆ, ದೀಪಿಕಾ ದಾಸ್, ನೇಹಾ ಗೌಡ, ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್ ಅಡಿಗ, ಕಾವ್ಯಶ್ರೀ ಗೌಡ, ಆರ್ಯವರ್ಧನ್ ನಾಮಿನೇಟ್ ಆಗಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್