AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇಜಾರ್ ಇದ್ರೆ ದಯವಿಟ್ಟು ಹೇಳಿ’; ಎಲ್ಲರ ಬಳಿ ಹೋಗಿ ಪರಿಪರಿಯಾಗಿ ಕೇಳಿದ ರೂಪೇಶ್ ಶೆಟ್ಟಿ

ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 24, 2022 | 10:01 PM

Share
ಐದನೇ ವಾರದ ನಾಮಿನೇಷನ್ ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ರೂಪೇಶ್ ಶೆಟ್ಟಿ ಅವರು ನಾಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಅವರಿಗೆ ಅತಿ ಹೆಚ್ಚು ವೋಟ್ ಬಿದ್ದಿದೆ!

ಐದನೇ ವಾರದ ನಾಮಿನೇಷನ್ ಬಿಗ್ ಬಾಸ್ ಮನೆಯಲ್ಲಿ ನಡೆದಿದೆ. ರೂಪೇಶ್ ಶೆಟ್ಟಿ ಅವರು ನಾಮಿನೇಟ್ ಆಗಿದ್ದಾರೆ. ದೊಡ್ಮನೆಯಲ್ಲಿ ಅವರಿಗೆ ಅತಿ ಹೆಚ್ಚು ವೋಟ್ ಬಿದ್ದಿದೆ!

1 / 5
ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

ಇದು ಅವರಿಗೆ ಶಾಕ್ ತರಿಸಿದೆ. ಬಿಗ್ ಬಾಸ್ ಮನೆಯ ಎಲ್ಲರ ಬಳಿಯೂ ತೆರಳಿ ‘ನನ್ನ ಮೇಲೆ ಏನಾದ್ರೂ ಬೇಜಾರ್ ಇದ್ರೆ ಹೇಳಿ’ ಎಂದು ಕೋರಿದ್ದಾರೆ ರೂಪೇಶ್.

2 / 5
ರೂಪೇಶ್ ಅವರು ಗೇಮ್​ನಲ್ಲಿ ಡಲ್ ಆಗಿದ್ದರು. ಸಾನ್ಯಾ ಜತೆ ಬೆರೆಯೋದು ಹೆಚ್ಚುತ್ತಿದೆ. ಅಷ್ಟೊಂದು ಮನರಂಜನೆ ಸಿಗುತ್ತಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡು ಅವರನ್ನು ನಾಮಿನೇಟ್ ಮಾಡಲಾಗಿದೆ.

ರೂಪೇಶ್ ಅವರು ಗೇಮ್​ನಲ್ಲಿ ಡಲ್ ಆಗಿದ್ದರು. ಸಾನ್ಯಾ ಜತೆ ಬೆರೆಯೋದು ಹೆಚ್ಚುತ್ತಿದೆ. ಅಷ್ಟೊಂದು ಮನರಂಜನೆ ಸಿಗುತ್ತಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡು ಅವರನ್ನು ನಾಮಿನೇಟ್ ಮಾಡಲಾಗಿದೆ.

3 / 5
ಕಳೆದ ವೀಕೆಂಡ್​ನಲ್ಲಿ ರೂಪೇಶ್ ಶೆಟ್ಟಿ ಅವರು ಮೊದಲು ಸೇವ್ ಆದರು. ಈ ವಾರ ಅವರು ಮತ್ತೆ ನಾಮಿನೇಟ್ ಆಗಿದ್ದಾರೆ.

ಕಳೆದ ವೀಕೆಂಡ್​ನಲ್ಲಿ ರೂಪೇಶ್ ಶೆಟ್ಟಿ ಅವರು ಮೊದಲು ಸೇವ್ ಆದರು. ಈ ವಾರ ಅವರು ಮತ್ತೆ ನಾಮಿನೇಟ್ ಆಗಿದ್ದಾರೆ.

4 / 5
ರೂಪೇಶ್ ಅಲ್ಲದೆ, ದೀಪಿಕಾ ದಾಸ್, ನೇಹಾ ಗೌಡ, ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್ ಅಡಿಗ, ಕಾವ್ಯಶ್ರೀ ಗೌಡ, ಆರ್ಯವರ್ಧನ್ ನಾಮಿನೇಟ್ ಆಗಿದ್ದಾರೆ.

ರೂಪೇಶ್ ಅಲ್ಲದೆ, ದೀಪಿಕಾ ದಾಸ್, ನೇಹಾ ಗೌಡ, ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರ್ಗಿ, ಅಮೂಲ್ಯ ಗೌಡ, ರಾಕೇಶ್ ಅಡಿಗ, ಕಾವ್ಯಶ್ರೀ ಗೌಡ, ಆರ್ಯವರ್ಧನ್ ನಾಮಿನೇಟ್ ಆಗಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!