AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

TV9 Web
| Edited By: |

Updated on: Jan 13, 2023 | 8:24 AM

Share
‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

1 / 5
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

2 / 5
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

3 / 5
ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

4 / 5
ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ