AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

TV9 Web
| Edited By: |

Updated on: Jan 13, 2023 | 8:24 AM

Share
‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

1 / 5
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

2 / 5
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

3 / 5
ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

4 / 5
ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ