ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.
Updated on: Jan 13, 2023 | 8:24 AM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್ನಲ್ಲಿದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




