ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.
Updated on: Jan 13, 2023 | 8:24 AM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್ನಲ್ಲಿದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮೊದಲ ಪಂದ್ಯದಲ್ಲೇ ರಿಷಭ್ ಪಂತ್ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್ಟ್ಯಾಗ್ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಕಾರು ಹತ್ತಲೂ ಬಿಡದೆ ಸಿದ್ದರಾಮಯ್ಯ ಜತೆ ಸೆಲ್ಫೀಗೆ ಮುಗಿಬಿದ್ದ ಜನ
ಸರ್ಕಾರಿ ನೌಕರರಿಗೆ ಹೊಸ ರೂಲ್ಸ್! ಏನದು? ಇಲ್ಲಿದೆ ನೋಡಿ
ಅಕ್ಷಯ್ ಖನ್ನಾ ವಿಗ್ ತಯಾರಾಗಿದ್ದು ಹೇಗೆ ನೋಡಿ..
ಡೌಟ್ ಕೇಳೋ ನೆಪ, ಮಹಿಳಾ ಸಹೋದ್ಯೋಗಿಗೆ ಮುತ್ತಿಡಲು ಯತ್ನ
ಹಾಡುಗಾರ್ತಿಯಾಗಿ ವೃತ್ತಿ ಆರಂಭಿಸಿದ್ದ ರೆಸ್ಟೊರೆಂಟ್ನಲ್ಲಿ ಮತ್ತೆ ಹಾಡಿದ ಉಷಾ ಉತ್ತಪ್
ಅತ್ತೆ ಡಿಂಪಲ್ ಜೊತೆ ಮಹಾಕಾಳೇಶ್ವರನ ದರ್ಶನ ಪಡೆದ ಅಕ್ಷಯ್ ಕುಮಾರ್
