AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

TV9 Web
| Edited By: |

Updated on: Jan 13, 2023 | 8:24 AM

Share
‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

1 / 5
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

2 / 5
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

3 / 5
ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

4 / 5
ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?