ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.
Updated on: Jan 13, 2023 | 8:24 AM
Share

‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್ನಲ್ಲಿದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ




