AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಸಂಭ್ರಮದಲ್ಲಿ ರಾಕೇಶ್, ರೂಪೇಶ್, ದೀಪಿಕಾ; ಸಾನ್ಯಾ ಐಯ್ಯರ್ ಮಿಸ್ಸಿಂಗ್

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

TV9 Web
| Edited By: |

Updated on: Jan 13, 2023 | 8:24 AM

Share
‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್​ನಲ್ಲಿದ್ದರು.

1 / 5
ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

2 / 5
ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

3 / 5
ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

4 / 5
ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ