Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 01, 2023 | 12:40 AM

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow us
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈ ಚಾಚಿರಲಿಲ್ಲ: ಕುಮಾರಸ್ವಾಮಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 22,000 ಕೋಟಿ ರೂ. ಬಿಡುಗಡೆ ಮಾಡಿದ ಮೋದಿ
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
‘ಮಹಾಕುಂಭಮೇಳದಲ್ಲಿ ಭಾಗಿಯಾದ ನಾನು ಪುಣ್ಯವಂತೆ’: ನಟಿ ಕತ್ರಿನಾ ಕೈಫ್
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ತೆಲಂಗಾಣ ಸುರಂಗ ಕುಸಿತ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಪಕ್ಷದ ಹೈಕಮಾಂಡ್ ನೀಡುವ ಸೂಚನೆಗೆ ಬದ್ಧನಾಗಿರುತ್ತೇನೆ: ಶಿವಲಿಂಗೇಗೌಡ
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಸರ್ಕಾರಿ ಶಾಲೆಯ ದಲಿತ ವಿದ್ಯಾರ್ಥಿಗಳ ತಟ್ಟೆ ಶುಚಿಗೆ ಅಡುಗೆ ಸಿಬ್ಬಂದಿ ನಕಾರ!
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಪಕ್ಷದ ಯಾವ ವಿಷಯವನ್ನೂ ಸಾರ್ವಜನಿಕವಾಗಿ ಮಾತಾಡಲ್ಲ: ಪರಮೇಶ್ವರ್
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಕೊಪ್ಪಳ: ಕಾರ್ಖಾನೆ ಆರಂಭಕ್ಕೆ ವಿರೋಧ, ದುಸ್ಥಿತಿ ಕಂಡು ಗವಿಶ್ರೀ ಕಣ್ಣೀರು
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಅನುದಾನ ಸಿಗದಿರುವುದೂ ಸುರೇಶ್ ಗೌಡರ ಕೋಪಕ್ಕೆ ಒಂದು ಕಾರಣವೇ?
ಪಾಕ್ ಸೋಲಿನ ಬಗ್ಗೆ ಕೇಳಿದಾಗ, ದುಃಖದಲ್ಲಿ ಹಾಡೇಳಿದ ಮಾಜಿ ಆಟಗಾರರು..!
ಪಾಕ್ ಸೋಲಿನ ಬಗ್ಗೆ ಕೇಳಿದಾಗ, ದುಃಖದಲ್ಲಿ ಹಾಡೇಳಿದ ಮಾಜಿ ಆಟಗಾರರು..!