AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Edited By: |

Updated on: Jan 01, 2023 | 12:40 AM

Share
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ