AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Edited By: |

Updated on: Jan 01, 2023 | 12:40 AM

Share
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ