AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Edited By: |

Updated on: Jan 01, 2023 | 12:40 AM

Share
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ