AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 01, 2023 | 12:40 AM

Share
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ