AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Winner Prize: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿಗೆ ಸಿಕ್ಕ ಹಣ ಎಷ್ಟು ಗೊತ್ತಾ?

Bigg Boss Kannada Season winner: ‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

TV9 Web
| Edited By: |

Updated on: Jan 01, 2023 | 12:40 AM

Share
ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರಾಕೇಶ್ ಅಡಿಗನ ಹಿಂದಿಕ್ಕಿ ರೂಪೇಶ್ ಕಪ್ ಎತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯ ಬರುತ್ತಿದೆ.

1 / 5
‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

‘ಕನ್ನಡ ಬಿಗ್ ಬಾಸ್ ಸೀಸನ್​ 9’ ಗೆದ್ದ ಸ್ಪರ್ಧಿ ರೂಪೇಶ್ ಶೆಟ್ಟಿ 60 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಲರ್ಸ್ ಕನ್ನಡ ಕಡೆಯಿಂದ 50 ಲಕ್ಷ ಹಾಗೂ 10 ಲಕ್ಷ ರೂಪಾಯಿ ಸ್ಪಾನ್ಸರ್ ಹಣ ಸಿಗಲಿದೆ. ಒಟ್ಟೂ 60 ಲಕ್ಷ ರೂಪಾಯಿ ಹಣ ಸಿಗಲಿದೆ.

2 / 5
ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

ಈ ಬಹುಮಾನದ ಮೊತ್ತಕ್ಕೆ ಶೇ.30 ಟ್ಯಾಕ್ಸ್ ಬೀಳಲಿದೆ. 60 ಲಕ್ಷ ರೂಪಾಯಿಯಲ್ಲಿ 18 ಲಕ್ಷ ರೂ. ಕಟ್ ಆಗಲಿದೆ. ಅಂದರೆ ಬಿಗ್ ಬಾಸ್ ಗೆದ್ದ ಸ್ಪರ್ಧಿಗೆ 42 ಲಕ್ಷ ರೂಪಾಯಿ ಸಿಕ್ಕಿದೆ.

3 / 5
ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೂಲಕ ದೊಡ್ಮನೆ ಜರ್ನಿ ಆರಂಭಿಸಿದರು. ಅಲ್ಲಿ ರೂಪೇಶ್ ಶೆಟ್ಟಿ ಟಾಪ್​ ಒನ್ ಆದರು. ನಂತರ ಇವರು ಟಿವಿ ಸೀಸನ್​ಗೆ ಬಂದರು.

4 / 5
ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

ಈಗ ಗೆದ್ದು ಅವರು ಬಿಗ್ ಬಾಸ್ ಕಪ್​ ಎತ್ತಿದ್ದಾರೆ. ಇದು ರೂಪೇಶ್ ಶೆಟ್ಟಿ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ