AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್​ ಬಣ್ಣದ ಲೆಹೆಂಗಾದಲ್ಲಿ ಮಿಂಚುತ್ತಿರುವ ಆಲಿಯಾ ಭಟ್​; ಇಲ್ಲಿವೆ ಮನಸೆಳೆಯುವ ಫೋಟೋಗಳು

ಒಂದಿಲ್ಲೊಂದು ವಿಚಾರಕ್ಕೆ ನಟಿ ಆಲಿಯಾ ಭಟ್​ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಹೊಸ ಫೋಟೋಶೂಟ್​ ಮೂಲಕ ಕಂಗೊಳಿಸುತ್ತಿದ್ದಾರೆ. ಗೋಲ್ಡನ್​ ಬಣ್ಣದ ಲೆಹೆಂಗಾ ಧರಿಸಿ ಆಲಿಯಾ ಮಿಂಚಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Dec 20, 2021 | 3:09 PM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ಸೀತಾ ಪಾತ್ರ ಮಾಡಿರುವ ನಟಿ ಆಲಿಯಾ ಭಟ್​ ಅವರು ಆ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. 2022ರ ಜ.7ರಂದು ‘ಆರ್​ಆರ್​ಆರ್​’ ಬಿಡುಗಡೆ ಆಗಲಿದೆ.

RRR actress Alia Bhatt golden lehenga photos go viral on social media

1 / 5
ಹೊಸ ಫೋಟೋಶೂಟ್​ ಮೂಲಕ ಆಲಿಯಾ ಭಟ್​ ಕಂಗೊಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

RRR actress Alia Bhatt golden lehenga photos go viral on social media

2 / 5
ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

3 / 5
ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

4 / 5
ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!