AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್​ ಬಣ್ಣದ ಲೆಹೆಂಗಾದಲ್ಲಿ ಮಿಂಚುತ್ತಿರುವ ಆಲಿಯಾ ಭಟ್​; ಇಲ್ಲಿವೆ ಮನಸೆಳೆಯುವ ಫೋಟೋಗಳು

ಒಂದಿಲ್ಲೊಂದು ವಿಚಾರಕ್ಕೆ ನಟಿ ಆಲಿಯಾ ಭಟ್​ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಹೊಸ ಫೋಟೋಶೂಟ್​ ಮೂಲಕ ಕಂಗೊಳಿಸುತ್ತಿದ್ದಾರೆ. ಗೋಲ್ಡನ್​ ಬಣ್ಣದ ಲೆಹೆಂಗಾ ಧರಿಸಿ ಆಲಿಯಾ ಮಿಂಚಿದ್ದಾರೆ.

TV9 Web
| Edited By: |

Updated on: Dec 20, 2021 | 3:09 PM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ಸೀತಾ ಪಾತ್ರ ಮಾಡಿರುವ ನಟಿ ಆಲಿಯಾ ಭಟ್​ ಅವರು ಆ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. 2022ರ ಜ.7ರಂದು ‘ಆರ್​ಆರ್​ಆರ್​’ ಬಿಡುಗಡೆ ಆಗಲಿದೆ.

RRR actress Alia Bhatt golden lehenga photos go viral on social media

1 / 5
ಹೊಸ ಫೋಟೋಶೂಟ್​ ಮೂಲಕ ಆಲಿಯಾ ಭಟ್​ ಕಂಗೊಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

RRR actress Alia Bhatt golden lehenga photos go viral on social media

2 / 5
ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

3 / 5
ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

4 / 5
ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ