AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್​ ಬಣ್ಣದ ಲೆಹೆಂಗಾದಲ್ಲಿ ಮಿಂಚುತ್ತಿರುವ ಆಲಿಯಾ ಭಟ್​; ಇಲ್ಲಿವೆ ಮನಸೆಳೆಯುವ ಫೋಟೋಗಳು

ಒಂದಿಲ್ಲೊಂದು ವಿಚಾರಕ್ಕೆ ನಟಿ ಆಲಿಯಾ ಭಟ್​ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಹೊಸ ಫೋಟೋಶೂಟ್​ ಮೂಲಕ ಕಂಗೊಳಿಸುತ್ತಿದ್ದಾರೆ. ಗೋಲ್ಡನ್​ ಬಣ್ಣದ ಲೆಹೆಂಗಾ ಧರಿಸಿ ಆಲಿಯಾ ಮಿಂಚಿದ್ದಾರೆ.

TV9 Web
| Edited By: |

Updated on: Dec 20, 2021 | 3:09 PM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ಸೀತಾ ಪಾತ್ರ ಮಾಡಿರುವ ನಟಿ ಆಲಿಯಾ ಭಟ್​ ಅವರು ಆ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. 2022ರ ಜ.7ರಂದು ‘ಆರ್​ಆರ್​ಆರ್​’ ಬಿಡುಗಡೆ ಆಗಲಿದೆ.

RRR actress Alia Bhatt golden lehenga photos go viral on social media

1 / 5
ಹೊಸ ಫೋಟೋಶೂಟ್​ ಮೂಲಕ ಆಲಿಯಾ ಭಟ್​ ಕಂಗೊಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

RRR actress Alia Bhatt golden lehenga photos go viral on social media

2 / 5
ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

3 / 5
ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

4 / 5
ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್