AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್​ ಬಣ್ಣದ ಲೆಹೆಂಗಾದಲ್ಲಿ ಮಿಂಚುತ್ತಿರುವ ಆಲಿಯಾ ಭಟ್​; ಇಲ್ಲಿವೆ ಮನಸೆಳೆಯುವ ಫೋಟೋಗಳು

ಒಂದಿಲ್ಲೊಂದು ವಿಚಾರಕ್ಕೆ ನಟಿ ಆಲಿಯಾ ಭಟ್​ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಹೊಸ ಫೋಟೋಶೂಟ್​ ಮೂಲಕ ಕಂಗೊಳಿಸುತ್ತಿದ್ದಾರೆ. ಗೋಲ್ಡನ್​ ಬಣ್ಣದ ಲೆಹೆಂಗಾ ಧರಿಸಿ ಆಲಿಯಾ ಮಿಂಚಿದ್ದಾರೆ.

TV9 Web
| Edited By: |

Updated on: Dec 20, 2021 | 3:09 PM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ಸೀತಾ ಪಾತ್ರ ಮಾಡಿರುವ ನಟಿ ಆಲಿಯಾ ಭಟ್​ ಅವರು ಆ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. 2022ರ ಜ.7ರಂದು ‘ಆರ್​ಆರ್​ಆರ್​’ ಬಿಡುಗಡೆ ಆಗಲಿದೆ.

RRR actress Alia Bhatt golden lehenga photos go viral on social media

1 / 5
ಹೊಸ ಫೋಟೋಶೂಟ್​ ಮೂಲಕ ಆಲಿಯಾ ಭಟ್​ ಕಂಗೊಳಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

RRR actress Alia Bhatt golden lehenga photos go viral on social media

2 / 5
ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

ಭಾರತೀಯ ಚಿತ್ರರಂಗದಲ್ಲಿ ಆಲಿಯಾ ಭಟ್​ ಬಹುಬೇಡಿಕೆಯ ನಟಿ ಆಗಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಿಂದಾಗಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಮಿಂಚುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಇದು ಅವರ ಮೊದಲ ಸಿನಿಮಾ.

3 / 5
ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

ರಣಬೀರ್​ ಕಪೂರ್​ ಜತೆ ಆಲಿಯಾ ಭಟ್​ ಅವರು ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಆ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿ ಗಮನ ಸೆಳೆದಿದ್ದರು.

4 / 5
ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

ಶೀಘ್ರದಲ್ಲೇ ಆಲಿಯಾ ಭಟ್​ ದಾಂಪತ್ಯ ಜೀವನಕ್ಕೆ ಕಾಲಿಡುವ ಸಾಧ್ಯತೆ ಇದೆ. ನಟ ರಣಬೀರ್​ ಕಪೂರ್​ ಜತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ.

5 / 5
Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ