AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olivia Morris: ಆರ್​ಆರ್​ಆರ್​ ಚೆಲುವೆ ಒಲಿವಿಯಾ ಮೋರಿಸ್ ನಿಜರೂಪ ಹೀಗಿದೆ

ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟೀಷ್ ಯುವತಿಯ ಪಾತ್ರದಲ್ಲಿ ನಟಿಸಿರುವ ಒಲಿವಿಯಾ ಮೊರಿಸ್ ರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 04, 2023 | 11:09 PM

Share
ರಾಜಮೌಳಿಯ ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟೀಶ್ ಪ್ರಜೆಯ ಪಾತ್ರದಲ್ಲಿ ನಟಿಸಿರುವ ಒಲಿವಿಯಾ ಮೋರಿಸ್.

ರಾಜಮೌಳಿಯ ಆರ್​ಆರ್​ಆರ್​ ಸಿನಿಮಾದಲ್ಲಿ ಬ್ರಿಟೀಶ್ ಪ್ರಜೆಯ ಪಾತ್ರದಲ್ಲಿ ನಟಿಸಿರುವ ಒಲಿವಿಯಾ ಮೋರಿಸ್.

1 / 5
ಈ ಬ್ರಿಟೀಷ್ ನಟಿ ಆರ್​ಆರ್​ಆರ್ ಸಿನಿಮಾದ ಜೊತೆಗೆ ಹೋಟೆಲ್ ಫೊರ್ಟಿಫಿನೋ ಹೆಸರಿನ ವೆಬ್ ಸರಣಿಯಲ್ಲಿಯೂ ನಟಿಸಿದ್ದಾರೆ.

ಈ ಬ್ರಿಟೀಷ್ ನಟಿ ಆರ್​ಆರ್​ಆರ್ ಸಿನಿಮಾದ ಜೊತೆಗೆ ಹೋಟೆಲ್ ಫೊರ್ಟಿಫಿನೋ ಹೆಸರಿನ ವೆಬ್ ಸರಣಿಯಲ್ಲಿಯೂ ನಟಿಸಿದ್ದಾರೆ.

2 / 5
ಆರ್​ಆರ್​ಆರ್​ ಸಿನಿಮಾದ ಯಶಸ್ಸಿನ ಬಳಿಕ ಇದೀಗ ಒಲಿವಿಯಾಗೆ ದಿ ಹೆಡ್ ಹೆಸರಿನ ವೆಬ್ ಸರಣಿಯಲ್ಲಿ ನಟಿಸುವ ಅವಕಾಶ ದೊರೆತಿದೆ. ಇದು ಈಕೆ ನಟಿಸುತ್ತಿರುವ ಮೂರನೇ ಪ್ರಾಜೆಕ್ಟ್.

ಆರ್​ಆರ್​ಆರ್​ ಸಿನಿಮಾದ ಯಶಸ್ಸಿನ ಬಳಿಕ ಇದೀಗ ಒಲಿವಿಯಾಗೆ ದಿ ಹೆಡ್ ಹೆಸರಿನ ವೆಬ್ ಸರಣಿಯಲ್ಲಿ ನಟಿಸುವ ಅವಕಾಶ ದೊರೆತಿದೆ. ಇದು ಈಕೆ ನಟಿಸುತ್ತಿರುವ ಮೂರನೇ ಪ್ರಾಜೆಕ್ಟ್.

3 / 5
ಮುದ್ದು ಮುಖದ ಒಲಿವಿಯಾ ಮೊರಿಸ್ ಭಾರತದ ಸಿನಿಮಾಗಳಲ್ಲಿ ನಟಿಸುವಾಸೆ ಹೊಂದಿದ್ದಾರೆ. ಅವಕಾಶ ಸಿಗುತ್ತದೆಯೇ ಕಾದು ನೋಡಬೇಕಿದೆ.

ಮುದ್ದು ಮುಖದ ಒಲಿವಿಯಾ ಮೊರಿಸ್ ಭಾರತದ ಸಿನಿಮಾಗಳಲ್ಲಿ ನಟಿಸುವಾಸೆ ಹೊಂದಿದ್ದಾರೆ. ಅವಕಾಶ ಸಿಗುತ್ತದೆಯೇ ಕಾದು ನೋಡಬೇಕಿದೆ.

4 / 5
ನಾಟು-ನಾಟು ಹಾಡಿನ ಚಿತ್ರೀಕರಣ ನನ್ನ ಈ ವರೆಗಿನ ಅತ್ಯುತ್ತಮ ಚಿತ್ರೀಕರಣದ ಅನುಭವ ಎಂದು ಒಲಿವಿಯಾ ಮೋರಿಸ್ ಹೇಳಿಕೊಂಡಿದ್ದಾರೆ.

ನಾಟು-ನಾಟು ಹಾಡಿನ ಚಿತ್ರೀಕರಣ ನನ್ನ ಈ ವರೆಗಿನ ಅತ್ಯುತ್ತಮ ಚಿತ್ರೀಕರಣದ ಅನುಭವ ಎಂದು ಒಲಿವಿಯಾ ಮೋರಿಸ್ ಹೇಳಿಕೊಂಡಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್