AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ರಾಜಮೌಳಿ ಹೊಸ ಕಾರು ಖರೀದಿಸಿದ್ದಾರೆ. ಅವರು ಐಷಾರಾಮಿ ಕಾರಿನ ಕೀ ಪಡೆದುಕೊಳ್ಳುತ್ತಿರುವ ಫೋಟೋ ವೈರಲ್​ ಆಗಿದೆ.

TV9 Web
| Updated By: ಮದನ್​ ಕುಮಾರ್​

Updated on: Apr 24, 2022 | 4:31 PM

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈಗ ಅವರು ಹೊಸ ಕಾರು ಖರೀದಿಸಿದ್ದಾರೆ. ಅದರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

RRR director SS Rajamouli buys volvo xc40 : Photo goes viral

1 / 5
ಪ್ರತಿ ಸಿನಿಮಾಗೆ ರಾಜಮೌಳಿ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ಅವರ ಬಳಿ ಈಗಾಗಲೇ ಅನೇಕ ಕಾರುಗಳಿವೆ. ಅವುಗಳ ಜೊತೆ ಈಗ volvo xc40 ಕಾರು ಕೂಡ ಸೇರ್ಪಡೆ ಆಗಿದೆ. ಇದರ ಬೆಲೆ ಸುಮಾರು 45 ಲಕ್ಷ ರೂಪಾಯಿ.

RRR director SS Rajamouli buys volvo xc40 : Photo goes viral

2 / 5
ಚಿತ್ರರಂಗದಲ್ಲಿ ರಾಜಮೌಳಿ ಅವರು ಸೋಲಿಲ್ಲದ ಸರದಾರ. ಈವರೆಗೂ ಅವರು ಮಾಡಿರುವ ಸಿನಿಮಾಗಳು ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿವೆ. ಇತ್ತೀಚೆಗೆ ಅವರು ನಿರ್ದೇಶಿಸಿದ ‘ಆರ್​ಆರ್​ಆರ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ.

ಚಿತ್ರರಂಗದಲ್ಲಿ ರಾಜಮೌಳಿ ಅವರು ಸೋಲಿಲ್ಲದ ಸರದಾರ. ಈವರೆಗೂ ಅವರು ಮಾಡಿರುವ ಸಿನಿಮಾಗಳು ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿವೆ. ಇತ್ತೀಚೆಗೆ ಅವರು ನಿರ್ದೇಶಿಸಿದ ‘ಆರ್​ಆರ್​ಆರ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ.

3 / 5
ರಾಜಮೌಳಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ. ಟಾಲಿವುಡ್​ ಪ್ರಿನ್ಸ್​ ಮಹೇಶ್​ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದಾರೆ. ಅದು ಕೂಡ ಬೃಹತ್​ ಬಜೆಟ್​ನಲ್ಲಿ ಮೂಡಿಬರಲಿದೆ.

ರಾಜಮೌಳಿ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ. ಟಾಲಿವುಡ್​ ಪ್ರಿನ್ಸ್​ ಮಹೇಶ್​ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದಾರೆ. ಅದು ಕೂಡ ಬೃಹತ್​ ಬಜೆಟ್​ನಲ್ಲಿ ಮೂಡಿಬರಲಿದೆ.

4 / 5
ರಾಜಮೌಳಿ ಮತ್ತು ಮಹೇಶ್​ ಕಾಂಬಿನೇಷನ್​ನ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಅವರು ಕಥೆ ಬರೆಯಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ರಾಜಮೌಳಿ ಮತ್ತು ಮಹೇಶ್​ ಕಾಂಬಿನೇಷನ್​ನ ಸಿನಿಮಾಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಅವರು ಕಥೆ ಬರೆಯಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ.

5 / 5
Follow us
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ