AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಗಳಿಕೆ ಮಾಡಿದ ಆಲಿಯಾ ಭಟ್ ನಟನೆಯ ಟಾಪ್ ಐದು ಸಿನಿಮಾಗಳಿವು..

ಆಲಿಯಾ ಭಟ್ ಅವರು ಬಾಲಿವುಡ್ನ ಸ್ಟಾರ್ ನಟಿ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರಿಂದಲೇ ಕೆಲವು ಸಿನಿಮಾಗಳು ಗೆದ್ದ ಉದಹಾರಣೆ ಇದೆ. ಇಂದು ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ಅವರ ಟಾಪ್ ಐದು ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on: Mar 15, 2024 | 12:37 PM

Share
ಆಲಿಯಾ ಭಟ್ ಅವರು ಬಾಲಿವುಡ್​ನ ಸ್ಟಾರ್ ನಟಿ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರಿಂದಲೇ ಕೆಲವು ಸಿನಿಮಾಗಳು ಗೆದ್ದ ಉದಹಾರಣೆ ಇದೆ. ಇಂದು (ಮಾರ್ಚ್ 15) ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ಅವರ ಟಾಪ್​ ಐದು ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಆಲಿಯಾ ಭಟ್ ಅವರು ಬಾಲಿವುಡ್​ನ ಸ್ಟಾರ್ ನಟಿ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರಿಂದಲೇ ಕೆಲವು ಸಿನಿಮಾಗಳು ಗೆದ್ದ ಉದಹಾರಣೆ ಇದೆ. ಇಂದು (ಮಾರ್ಚ್ 15) ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ಅವರ ಟಾಪ್​ ಐದು ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 6
ಆರ್​ಆರ್​ಆರ್​: ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದಲ್ಲಿ ರಾಮ್​ ಚರಣ್​ಗೆ ಜೊತೆಯಾಗಿ ಆಲಿಯಾ ಭಟ್ ನಟಿಸಿದ್ದರು. ಪಾತ್ರ ಹೆಚ್ಚು ಹೊತ್ತು ತೆರೆಮೇಲೆ ಬರದೇ ಹೋದರೂ ಅವರ ಪಾತ್ರಕ್ಕೆ ಹೆಚ್ಚು ತೂಕ ಇತ್ತು. ಈ ಚಿತ್ರ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಆರ್​ಆರ್​ಆರ್​: ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರದಲ್ಲಿ ರಾಮ್​ ಚರಣ್​ಗೆ ಜೊತೆಯಾಗಿ ಆಲಿಯಾ ಭಟ್ ನಟಿಸಿದ್ದರು. ಪಾತ್ರ ಹೆಚ್ಚು ಹೊತ್ತು ತೆರೆಮೇಲೆ ಬರದೇ ಹೋದರೂ ಅವರ ಪಾತ್ರಕ್ಕೆ ಹೆಚ್ಚು ತೂಕ ಇತ್ತು. ಈ ಚಿತ್ರ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

2 / 6
ಬ್ರಹ್ಮಾಸ್ತ್ರ: 2022ರಲ್ಲಿ ರಿಲೀಸ್ ಆದ ‘ಬ್ರಹ್ಮಾಸ್ತ್ರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿತು. ನಿಜ ಜೀವನದ ಜೋಡಿ ರಣಬೀರ್ ಕಪೂರ್ ಹಾಗೂ ಆಲಿಯಾ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 275 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಬ್ರಹ್ಮಾಸ್ತ್ರ: 2022ರಲ್ಲಿ ರಿಲೀಸ್ ಆದ ‘ಬ್ರಹ್ಮಾಸ್ತ್ರ’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿತು. ನಿಜ ಜೀವನದ ಜೋಡಿ ರಣಬೀರ್ ಕಪೂರ್ ಹಾಗೂ ಆಲಿಯಾ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ 275 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

3 / 6
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ: ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರದ್ದು ಹಿಟ್ ಜೋಡಿ. ಇವರು ಎರಡನೇ ಬಾರಿ ಒಟ್ಟಾಗಿ ನಟಿಸಿದ್ದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ 153 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇವರ ಕಾಂಬಿನೇಷನ್​ನಲ್ಲಿ ಬಂದ ‘ಗಲ್ಲಿ ಬಾಯ್’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 140 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಗಮನ ಸೆಳೆದಿದೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ: ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರದ್ದು ಹಿಟ್ ಜೋಡಿ. ಇವರು ಎರಡನೇ ಬಾರಿ ಒಟ್ಟಾಗಿ ನಟಿಸಿದ್ದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ 153 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇವರ ಕಾಂಬಿನೇಷನ್​ನಲ್ಲಿ ಬಂದ ‘ಗಲ್ಲಿ ಬಾಯ್’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 140 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಗಮನ ಸೆಳೆದಿದೆ.

4 / 6
ಗಂಗೂಬಾಯಿ ಕಾಠಿಯಾವಾಡಿ: ಆಲಿಯಾ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ 129 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಗಂಗೂಬಾಯಿ ಕಾಠಿಯಾವಾಡಿ: ಆಲಿಯಾ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ 129 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

5 / 6
ರಾಜಿ: ಆಲಿಯಾ ಭಟ್ ಅವರು ಉತ್ತಮವಾಗಿ ನಟನೆ ತೋರಿದ ಸಿನಿಮಗಾಳಲ್ಲಿ ‘ರಾಜಿ’ ಕೂಡ ಒಂದು. ಈ ಚಿತ್ರ 124 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ರಾಜಿ: ಆಲಿಯಾ ಭಟ್ ಅವರು ಉತ್ತಮವಾಗಿ ನಟನೆ ತೋರಿದ ಸಿನಿಮಗಾಳಲ್ಲಿ ‘ರಾಜಿ’ ಕೂಡ ಒಂದು. ಈ ಚಿತ್ರ 124 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ