AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ದೇಶದೆಲ್ಲೆಡೆ ‘ಆರ್​ಆರ್​ಆರ್​’ ಭರ್ಜರಿ ಪ್ರಚಾರ; ವಾರಣಾಸಿಯ ಗಂಗಾರತಿಯಲ್ಲಿ ಭಾಗಿಯಾದ ರಾಮ್​ ಚರಣ್, ಜ್ಯೂ.ಎನ್​ಟಿಆರ್

Rajamouli | Jr NTR | Ram Charan: ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರತಂಡ ಪ್ರಚಾರದ ಭಾಗವಾಗಿ ದೇಶಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕೆ ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಸಾಥ್ ನೀಡುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ವಾರಣಾಸಿ, ಏಕತಾ ಪ್ರತಿಮೆ, ಗೋಲ್ಡನ್ ಟೆಂಪಲ್ ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ್ದು, ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Mar 23, 2022 | 5:16 PM

Share
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಮಾರ್ಚ್ 25ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಪ್ರಚಾರ ಕಾರ್ಯದಲ್ಲಿ ನಾಯಕ ನಟರಾದ ಜ್ಯೂ.ಎನ್​ಟಿಆರ್, ರಾಮ್​ಚರಣ್ ಹಾಗೂ ರಾಜಮೌಳಿ ಭಾಗವಹಿಸುತ್ತಿದ್ದಾರೆ. ದೇಶಾದ್ಯಂತ ಪ್ರಮುಖ ಸ್ಥಳಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದ್ದು, ಎಲ್ಲೆಡೆ ಜನಜಾತ್ರೆ ಸೇರುತ್ತಿದೆ. ಚಿತ್ರತಂಡ ಇದುವರೆಗೆ ಎಲ್ಲೆಲ್ಲಿ ಭೇಟಿ ನೀಡಿದೆ? ಸಚಿತ್ರ ಮಾಹಿತಿ ಇಲ್ಲಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಮಾರ್ಚ್ 25ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಪ್ರಚಾರ ಕಾರ್ಯದಲ್ಲಿ ನಾಯಕ ನಟರಾದ ಜ್ಯೂ.ಎನ್​ಟಿಆರ್, ರಾಮ್​ಚರಣ್ ಹಾಗೂ ರಾಜಮೌಳಿ ಭಾಗವಹಿಸುತ್ತಿದ್ದಾರೆ. ದೇಶಾದ್ಯಂತ ಪ್ರಮುಖ ಸ್ಥಳಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದ್ದು, ಎಲ್ಲೆಡೆ ಜನಜಾತ್ರೆ ಸೇರುತ್ತಿದೆ. ಚಿತ್ರತಂಡ ಇದುವರೆಗೆ ಎಲ್ಲೆಲ್ಲಿ ಭೇಟಿ ನೀಡಿದೆ? ಸಚಿತ್ರ ಮಾಹಿತಿ ಇಲ್ಲಿದೆ.

1 / 9
ನಿರ್ದೇಶಕ ರಾಜಮೌಳಿ ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಯಾವ ಸ್ಟಾರ್ ನಟರಿಗೂ ಅವರು ಕಡಿಮೆಯಿಲ್ಲ. ಹಾಗಾಗಿಯೇ ಚಿತ್ರದ ಪ್ರಚಾರದಲ್ಲಿ ನಾಯಕರ ಜತೆಗೆ ರಾಜಮೌಳಿ ಕೂಡ ಹಾಜರಿರುತ್ತಾರೆ. ರಾಜಸ್ಥಾನದ ಜೈಪುರದ  ಸುಪ್ರಸಿದ್ಧ ಹವಾ ಮಹಲ್ ಎದುರು ‘ಆರ್​ಆರ್​ಆರ್​’ ಚಿತ್ರತಂಡ.

ನಿರ್ದೇಶಕ ರಾಜಮೌಳಿ ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಯಾವ ಸ್ಟಾರ್ ನಟರಿಗೂ ಅವರು ಕಡಿಮೆಯಿಲ್ಲ. ಹಾಗಾಗಿಯೇ ಚಿತ್ರದ ಪ್ರಚಾರದಲ್ಲಿ ನಾಯಕರ ಜತೆಗೆ ರಾಜಮೌಳಿ ಕೂಡ ಹಾಜರಿರುತ್ತಾರೆ. ರಾಜಸ್ಥಾನದ ಜೈಪುರದ ಸುಪ್ರಸಿದ್ಧ ಹವಾ ಮಹಲ್ ಎದುರು ‘ಆರ್​ಆರ್​ಆರ್​’ ಚಿತ್ರತಂಡ.

2 / 9
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಭಾಗಿಯಾಗಿದ್ದ ಚಿತ್ರತಂಡ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಸಾಥ್ ನೀಡಿದ್ದು ವಿಶೇಷ.

ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಭಾಗಿಯಾಗಿದ್ದ ಚಿತ್ರತಂಡ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಸಾಥ್ ನೀಡಿದ್ದು ವಿಶೇಷ.

3 / 9
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರತಂಡಕ್ಕೆ ಆಮಿರ್ ಖಾನ್ ಸಾಥ್ ನೀಡಿದ್ದರು. ನಟಿ ಆಲಿಯಾ ಭಟ್ ಕೂಡ ಜತೆಯಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರತಂಡಕ್ಕೆ ಆಮಿರ್ ಖಾನ್ ಸಾಥ್ ನೀಡಿದ್ದರು. ನಟಿ ಆಲಿಯಾ ಭಟ್ ಕೂಡ ಜತೆಯಿದ್ದಾರೆ.

4 / 9
ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ರಾಜಮೌಳಿ, ರಾಮ್​ಚರಣ್ ಹಾಗೂ ಜ್ಯೂ.ಎನ್​ಟಿಆರ್

ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ರಾಜಮೌಳಿ, ರಾಮ್​ಚರಣ್ ಹಾಗೂ ಜ್ಯೂ.ಎನ್​ಟಿಆರ್

5 / 9
ಗುಜರಾತ್​ನ ಏಕತಾ ಪ್ರತಿಮೆ ಮುಂಭಾಗ ‘ಆರ್​ಆರ್​ಆರ್​’ ಚಿತ್ರತಂಡ

ಗುಜರಾತ್​ನ ಏಕತಾ ಪ್ರತಿಮೆ ಮುಂಭಾಗ ‘ಆರ್​ಆರ್​ಆರ್​’ ಚಿತ್ರತಂಡ

6 / 9
ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ‘ಆರ್​ಆರ್​ಆರ್​’ ಚಿತ್ರತಂಡ ಗಂಗಾರತಿಯಲ್ಲಿ ಭಾಗಿಯಾಗಿತ್ತು.

ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ‘ಆರ್​ಆರ್​ಆರ್​’ ಚಿತ್ರತಂಡ ಗಂಗಾರತಿಯಲ್ಲಿ ಭಾಗಿಯಾಗಿತ್ತು.

7 / 9
ವಾರಣಾಸಿ ಭೇಟಿ ವೇಳೆ ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್​ರನ್ನು ನೋಡಲು ಜನರು ಮುಗಿಬಿದ್ದರು.

ವಾರಣಾಸಿ ಭೇಟಿ ವೇಳೆ ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್​ರನ್ನು ನೋಡಲು ಜನರು ಮುಗಿಬಿದ್ದರು.

8 / 9
ಜ್ಯೂ.ಎನ್​ಟಿಆರ್ ಹಾಗೂ ರಾಮ್​ಚರಣ್ ಎಲ್ಲೆಡೆ ‘ದೋಸ್ತಿ’ ಪೋಸ್ ನೀಡುತ್ತಾ ಗಮನ ಸೆಳೆಯುತ್ತಿದ್ದಾರೆ. ಇದಕ್ಕೆ ರಾಜಮೌಳಿ ಸಾಥ್ ನೀಡುತ್ತಿದ್ದಾರೆ.

ಜ್ಯೂ.ಎನ್​ಟಿಆರ್ ಹಾಗೂ ರಾಮ್​ಚರಣ್ ಎಲ್ಲೆಡೆ ‘ದೋಸ್ತಿ’ ಪೋಸ್ ನೀಡುತ್ತಾ ಗಮನ ಸೆಳೆಯುತ್ತಿದ್ದಾರೆ. ಇದಕ್ಕೆ ರಾಜಮೌಳಿ ಸಾಥ್ ನೀಡುತ್ತಿದ್ದಾರೆ.

9 / 9
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ