AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ದೇಶದೆಲ್ಲೆಡೆ ‘ಆರ್​ಆರ್​ಆರ್​’ ಭರ್ಜರಿ ಪ್ರಚಾರ; ವಾರಣಾಸಿಯ ಗಂಗಾರತಿಯಲ್ಲಿ ಭಾಗಿಯಾದ ರಾಮ್​ ಚರಣ್, ಜ್ಯೂ.ಎನ್​ಟಿಆರ್

Rajamouli | Jr NTR | Ram Charan: ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರತಂಡ ಪ್ರಚಾರದ ಭಾಗವಾಗಿ ದೇಶಾದ್ಯಂತ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕೆ ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಸಾಥ್ ನೀಡುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ವಾರಣಾಸಿ, ಏಕತಾ ಪ್ರತಿಮೆ, ಗೋಲ್ಡನ್ ಟೆಂಪಲ್ ಮೊದಲಾದ ಸ್ಥಳಗಳಿಗೆ ಭೇಟಿ ನೀಡಿದ್ದು, ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Mar 23, 2022 | 5:16 PM

Share
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಮಾರ್ಚ್ 25ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಪ್ರಚಾರ ಕಾರ್ಯದಲ್ಲಿ ನಾಯಕ ನಟರಾದ ಜ್ಯೂ.ಎನ್​ಟಿಆರ್, ರಾಮ್​ಚರಣ್ ಹಾಗೂ ರಾಜಮೌಳಿ ಭಾಗವಹಿಸುತ್ತಿದ್ದಾರೆ. ದೇಶಾದ್ಯಂತ ಪ್ರಮುಖ ಸ್ಥಳಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದ್ದು, ಎಲ್ಲೆಡೆ ಜನಜಾತ್ರೆ ಸೇರುತ್ತಿದೆ. ಚಿತ್ರತಂಡ ಇದುವರೆಗೆ ಎಲ್ಲೆಲ್ಲಿ ಭೇಟಿ ನೀಡಿದೆ? ಸಚಿತ್ರ ಮಾಹಿತಿ ಇಲ್ಲಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಮಾರ್ಚ್ 25ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಪ್ರಚಾರ ಕಾರ್ಯದಲ್ಲಿ ನಾಯಕ ನಟರಾದ ಜ್ಯೂ.ಎನ್​ಟಿಆರ್, ರಾಮ್​ಚರಣ್ ಹಾಗೂ ರಾಜಮೌಳಿ ಭಾಗವಹಿಸುತ್ತಿದ್ದಾರೆ. ದೇಶಾದ್ಯಂತ ಪ್ರಮುಖ ಸ್ಥಳಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದ್ದು, ಎಲ್ಲೆಡೆ ಜನಜಾತ್ರೆ ಸೇರುತ್ತಿದೆ. ಚಿತ್ರತಂಡ ಇದುವರೆಗೆ ಎಲ್ಲೆಲ್ಲಿ ಭೇಟಿ ನೀಡಿದೆ? ಸಚಿತ್ರ ಮಾಹಿತಿ ಇಲ್ಲಿದೆ.

1 / 9
ನಿರ್ದೇಶಕ ರಾಜಮೌಳಿ ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಯಾವ ಸ್ಟಾರ್ ನಟರಿಗೂ ಅವರು ಕಡಿಮೆಯಿಲ್ಲ. ಹಾಗಾಗಿಯೇ ಚಿತ್ರದ ಪ್ರಚಾರದಲ್ಲಿ ನಾಯಕರ ಜತೆಗೆ ರಾಜಮೌಳಿ ಕೂಡ ಹಾಜರಿರುತ್ತಾರೆ. ರಾಜಸ್ಥಾನದ ಜೈಪುರದ  ಸುಪ್ರಸಿದ್ಧ ಹವಾ ಮಹಲ್ ಎದುರು ‘ಆರ್​ಆರ್​ಆರ್​’ ಚಿತ್ರತಂಡ.

ನಿರ್ದೇಶಕ ರಾಜಮೌಳಿ ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಯಾವ ಸ್ಟಾರ್ ನಟರಿಗೂ ಅವರು ಕಡಿಮೆಯಿಲ್ಲ. ಹಾಗಾಗಿಯೇ ಚಿತ್ರದ ಪ್ರಚಾರದಲ್ಲಿ ನಾಯಕರ ಜತೆಗೆ ರಾಜಮೌಳಿ ಕೂಡ ಹಾಜರಿರುತ್ತಾರೆ. ರಾಜಸ್ಥಾನದ ಜೈಪುರದ ಸುಪ್ರಸಿದ್ಧ ಹವಾ ಮಹಲ್ ಎದುರು ‘ಆರ್​ಆರ್​ಆರ್​’ ಚಿತ್ರತಂಡ.

2 / 9
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಭಾಗಿಯಾಗಿದ್ದ ಚಿತ್ರತಂಡ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಸಾಥ್ ನೀಡಿದ್ದು ವಿಶೇಷ.

ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಿ-ರಿಲೀಸ್ ಈವೆಂಟ್​ನಲ್ಲಿ ಭಾಗಿಯಾಗಿದ್ದ ಚಿತ್ರತಂಡ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಸಾಥ್ ನೀಡಿದ್ದು ವಿಶೇಷ.

3 / 9
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರತಂಡಕ್ಕೆ ಆಮಿರ್ ಖಾನ್ ಸಾಥ್ ನೀಡಿದ್ದರು. ನಟಿ ಆಲಿಯಾ ಭಟ್ ಕೂಡ ಜತೆಯಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರತಂಡಕ್ಕೆ ಆಮಿರ್ ಖಾನ್ ಸಾಥ್ ನೀಡಿದ್ದರು. ನಟಿ ಆಲಿಯಾ ಭಟ್ ಕೂಡ ಜತೆಯಿದ್ದಾರೆ.

4 / 9
ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ರಾಜಮೌಳಿ, ರಾಮ್​ಚರಣ್ ಹಾಗೂ ಜ್ಯೂ.ಎನ್​ಟಿಆರ್

ಅಮೃತಸರದ ಗೋಲ್ಡನ್ ಟೆಂಪಲ್​ನಲ್ಲಿ ರಾಜಮೌಳಿ, ರಾಮ್​ಚರಣ್ ಹಾಗೂ ಜ್ಯೂ.ಎನ್​ಟಿಆರ್

5 / 9
ಗುಜರಾತ್​ನ ಏಕತಾ ಪ್ರತಿಮೆ ಮುಂಭಾಗ ‘ಆರ್​ಆರ್​ಆರ್​’ ಚಿತ್ರತಂಡ

ಗುಜರಾತ್​ನ ಏಕತಾ ಪ್ರತಿಮೆ ಮುಂಭಾಗ ‘ಆರ್​ಆರ್​ಆರ್​’ ಚಿತ್ರತಂಡ

6 / 9
ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ‘ಆರ್​ಆರ್​ಆರ್​’ ಚಿತ್ರತಂಡ ಗಂಗಾರತಿಯಲ್ಲಿ ಭಾಗಿಯಾಗಿತ್ತು.

ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ‘ಆರ್​ಆರ್​ಆರ್​’ ಚಿತ್ರತಂಡ ಗಂಗಾರತಿಯಲ್ಲಿ ಭಾಗಿಯಾಗಿತ್ತು.

7 / 9
ವಾರಣಾಸಿ ಭೇಟಿ ವೇಳೆ ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್​ರನ್ನು ನೋಡಲು ಜನರು ಮುಗಿಬಿದ್ದರು.

ವಾರಣಾಸಿ ಭೇಟಿ ವೇಳೆ ಜ್ಯೂ.ಎನ್​ಟಿಆರ್ ಹಾಗೂ ರಾಮ್​ ಚರಣ್​ರನ್ನು ನೋಡಲು ಜನರು ಮುಗಿಬಿದ್ದರು.

8 / 9
ಜ್ಯೂ.ಎನ್​ಟಿಆರ್ ಹಾಗೂ ರಾಮ್​ಚರಣ್ ಎಲ್ಲೆಡೆ ‘ದೋಸ್ತಿ’ ಪೋಸ್ ನೀಡುತ್ತಾ ಗಮನ ಸೆಳೆಯುತ್ತಿದ್ದಾರೆ. ಇದಕ್ಕೆ ರಾಜಮೌಳಿ ಸಾಥ್ ನೀಡುತ್ತಿದ್ದಾರೆ.

ಜ್ಯೂ.ಎನ್​ಟಿಆರ್ ಹಾಗೂ ರಾಮ್​ಚರಣ್ ಎಲ್ಲೆಡೆ ‘ದೋಸ್ತಿ’ ಪೋಸ್ ನೀಡುತ್ತಾ ಗಮನ ಸೆಳೆಯುತ್ತಿದ್ದಾರೆ. ಇದಕ್ಕೆ ರಾಜಮೌಳಿ ಸಾಥ್ ನೀಡುತ್ತಿದ್ದಾರೆ.

9 / 9
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್