AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ ಮಲೆ ಮಹದೇಶ್ವರ ಹುಂಡಿಗೆ ಹದಿದುಬಂತು ಕೋಟಿಗಟ್ಟಲೇ ಹಣದ ಜತೆಗೆ ಚಿನ್ನ, ಬೆಳ್ಳಿ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ

Updated on:Jul 07, 2023 | 10:02 AM

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ದೇವಸ್ಥಾನದ ಹುಂಡಿಗೆ ದೇಣಿಗೆ ಹರಿದು ಬಂದಿದೆ. ಕಳೆದ 36 ದಿನಗಳಲ್ಲಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ, ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಬಂದಿವೆ.

1 / 10
ಕಳೆದ 36 ದಿನಗಳಲ್ಲಿ ಮಲೆಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ.

ಕಳೆದ 36 ದಿನಗಳಲ್ಲಿ ಮಲೆಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ 2.47 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ.

2 / 10
ಹಣ ಮಾತ್ರವಲ್ಲದೇ ಭಕ್ತರು ಮಾದಪ್ಪನಿಗೆ 77 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

ಹಣ ಮಾತ್ರವಲ್ಲದೇ ಭಕ್ತರು ಮಾದಪ್ಪನಿಗೆ 77 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

3 / 10
ನಗದು ಹಣದ ಪೈಕಿ 12 ಲಕ್ಷ ರೂಪಾಯಿ ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷ

ನಗದು ಹಣದ ಪೈಕಿ 12 ಲಕ್ಷ ರೂಪಾಯಿ ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷ

4 / 10
ಕಾಣಿಕೆಯಾಗಿ ಬಂದ ಹಣವನ್ನು ಚೀಲದಲ್ಲಿ ಸಂಗ್ಇರಹಿಸಿ ಇಟ್ಟಿರುವುದು.

ಕಾಣಿಕೆಯಾಗಿ ಬಂದ ಹಣವನ್ನು ಚೀಲದಲ್ಲಿ ಸಂಗ್ಇರಹಿಸಿ ಇಟ್ಟಿರುವುದು.

5 / 10
ಮೇ ತಿಂಗಳಲ್ಲಿ ಅವಧಿಯಲ್ಲಿ ಮಲೆಮಹದೇಶ್ವರನ ಹುಂಡಿಯಲ್ಲಿ 2,53,58,519 ರೂಪಾಯಿ ಕಾಣಿಕೆ ಸಂಗ್ರಹವಾಗಿತ್ತು.

ಮೇ ತಿಂಗಳಲ್ಲಿ ಅವಧಿಯಲ್ಲಿ ಮಲೆಮಹದೇಶ್ವರನ ಹುಂಡಿಯಲ್ಲಿ 2,53,58,519 ರೂಪಾಯಿ ಕಾಣಿಕೆ ಸಂಗ್ರಹವಾಗಿತ್ತು.

6 / 10
ಕಳೆದ ತಿಂಗಳು 2.53 ಕೋಟಿ ರೂ. ಜೊತೆಗೆ  65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು.

ಕಳೆದ ತಿಂಗಳು 2.53 ಕೋಟಿ ರೂ. ಜೊತೆಗೆ 65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು.

7 / 10
ಮಲೆಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ಕಾರ್ಯನಿರತರಾಗಿರುವ ಸಿಬ್ಬಂದಿ

ಮಲೆಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ಕಾರ್ಯನಿರತರಾಗಿರುವ ಸಿಬ್ಬಂದಿ

8 / 10
 ಮೇ ತಿಂಗಳಲ್ಲಿ 2.53 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದರೆ, ಜೂನ್​ ತಿಂಗಳಲ್ಲಿ 2.47 ಕೋಟಿ ರೂ ಹರಿದು ಬಂದಿದೆ.

ಮೇ ತಿಂಗಳಲ್ಲಿ 2.53 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದರೆ, ಜೂನ್​ ತಿಂಗಳಲ್ಲಿ 2.47 ಕೋಟಿ ರೂ ಹರಿದು ಬಂದಿದೆ.

9 / 10
ಇನ್ನು ಕಳೆದು ತಿಂಗಳು  65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು. ಅಲ್ಲೇ 14 ಲಕ್ಷಕ್ಕೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಸಲ್ಲಿಕೆಯಾಗಿತ್ತು.

ಇನ್ನು ಕಳೆದು ತಿಂಗಳು 65 ಗ್ರಾಂ ಚಿನ್ನ, 3 ಕೆಜಿ 358 ಗ್ರಾಂ ಬೆಳ್ಳಿಯನ್ನು ಭಕ್ತರು ಸಮರ್ಪಸಿದ್ದರು. ಅಲ್ಲೇ 14 ಲಕ್ಷಕ್ಕೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಸಲ್ಲಿಕೆಯಾಗಿತ್ತು.

10 / 10

Published On - 10:00 am, Fri, 7 July 23

Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್