AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ ತಿಂಗಳಲ್ಲಿ ಶ್ರೀ ಗುರು ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಜೂನ್ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹವಾಗಿದೆ.

ಭೀಮೇಶ್​​ ಪೂಜಾರ್
| Edited By: |

Updated on:Jun 29, 2023 | 9:26 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 7
ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

2 / 7
27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

3 / 7
57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

4 / 7
ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

5 / 7
27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

6 / 7
ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು

ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು

7 / 7

Published On - 9:24 am, Thu, 29 June 23

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?