AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ ತಿಂಗಳಲ್ಲಿ ಶ್ರೀ ಗುರು ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಜೂನ್ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂ. ದೇಣಿಗೆ ಸಂಗ್ರಹವಾಗಿದೆ.

ಭೀಮೇಶ್​​ ಪೂಜಾರ್
| Edited By: |

Updated on:Jun 29, 2023 | 9:26 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 7
ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

ಜೂನ್ ತಿಂಗಳ‌ 27 ದಿನಗಳಲ್ಲಿ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬಂದಿದೆ.

2 / 7
27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

27 ದಿನಗಳಲ್ಲಿ 5 ಲಕ್ಷ 83 ಸಾವಿರ ಕಾಯಿನ್ ಸೇರಿದಂತೆ ರಾಯರ ಮಠದಲ್ಲಿ 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.

3 / 7
57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

57 ಗ್ರಾಂ ಚಿನ್ನಾಭರಣ, 910 ಗ್ರಾಂ ಬೆಳ್ಳಿ ಆಭರಣಗಳು ಸಹ ಕಾಣಿಕೆಯಾಗಿ ಬಂದಿವೆ

4 / 7
ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

ಸುಮಾರು‌ 100ಕ್ಕೂ ಹೆಚ್ಚು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.

5 / 7
27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

27 ದಿನಗಳಲ್ಲಿ ಒಟ್ಟು 5 ಲಕ್ಷ 83 ಸಾವಿರ ರೂ. ಮೌಲ್ಯದಷ್ಟು ಕಾಯಿನ್ ಸಂಗ್ರಹವಾಗಿದೆ.

6 / 7
ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು

ಕಳೆದ ತಿಂಗಳು ಮೇನಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಹರಿದುಬಂದಿತ್ತು

7 / 7

Published On - 9:24 am, Thu, 29 June 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ