AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ 34 ದಿನದಲ್ಲೇ ಕೋಟಿ ಒಡೆಯ: ಇತಿ​ಹಾ​ಸ​ದ​ಲ್ಲಿಯೇ ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಕಾಣಿಕೆ ಹರಿದುಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 9:35 AM

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 9
34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

2 / 9
3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 / 9
ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

4 / 9
ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

5 / 9
ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

6 / 9
ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

7 / 9
ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 9
ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

9 / 9
Follow us
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!