Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ 34 ದಿನದಲ್ಲೇ ಕೋಟಿ ಒಡೆಯ: ಇತಿ​ಹಾ​ಸ​ದ​ಲ್ಲಿಯೇ ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಕಾಣಿಕೆ ಹರಿದುಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 9:35 AM

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 9
34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

2 / 9
3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 / 9
ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

4 / 9
ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

5 / 9
ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

6 / 9
ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

7 / 9
ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 9
ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

9 / 9
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!