AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ 34 ದಿನದಲ್ಲೇ ಕೋಟಿ ಒಡೆಯ: ಇತಿ​ಹಾ​ಸ​ದ​ಲ್ಲಿಯೇ ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಕಾಣಿಕೆ ಹರಿದುಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 9:35 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 9
34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

2 / 9
3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 / 9
ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

4 / 9
ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

5 / 9
ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

6 / 9
ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

7 / 9
ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 9
ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

9 / 9
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ