AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ 34 ದಿನದಲ್ಲೇ ಕೋಟಿ ಒಡೆಯ: ಇತಿ​ಹಾ​ಸ​ದ​ಲ್ಲಿಯೇ ರಾಯರ ಹುಂಡಿಯಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರ​ಹ

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದರ್ಶನಕ್ಕೆ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳಲ್ಲೂ ಸಹ ಭಕ್ತಸಾಗರವೇ ಹರಿದುಬಂದಿದ್ದು, ಹುಂಡಿಗೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಬೇರೆ-ಬೇರೆ ರಾಜ್ಯಗಳಿಂದ ರಾಯರ ದರ್ಶನಕ್ಕೆ ಭಕ್ತರು ಬಂದಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಕಾಣಿಕೆ ಹರಿದುಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 9:35 AM

Share
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

1 / 9
34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

34 ದಿನಗಳಲ್ಲಿ ರಾಯರ ಹುಂಡಿಯಲ್ಲಿ ದಾಖಲೆ 3 ಕೋಟಿ 53 ಲಕ್ಷ ರೂ. ಕಾಣಿಕೆ ಸಂಗ್ರ​ಹ

2 / 9
3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 ಕೋಟಿ 53 ಲಕ್ಷ ರೂ. ದಾಖಲೆ ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಹುಂಡಿ​ಯಲ್ಲಿ ಇಷ್ಟೊಂದು ಮೊತ್ತದ ಕಾಣಿಗೆ ಸಂಗ್ರಹ​ವಾ​ಗಿದೆ.

3 / 9
ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

ಭಕ್ತರು, ದಾನಿ​ಗಳು ಹುಂಡಿ​ಯಲ್ಲಿ ಹಾಕಿದ್ದ ದೇಣಿ​ಗೆ​ಯನ್ನು ಶ್ರೀಮ​ಠದ ಸಿಬ್ಬಂದಿ, ಸೇವಕರು, ನೂರಾರು ಭಕ್ತರು ನಡೆ​ಸಿದ ಎಣಿಕೆ ಕಾರ್ಯದಲ್ಲಿ ರು.3,46,20,432 ಮೌಲ್ಯದ ನೋಟುಗಳು, ರು.7,59,420 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು ರು.3,53,79,852 ರುಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ.

4 / 9
ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

ಇದರ ಜೊತೆಗೆ 197 ಗ್ರಾಂ. ಚಿನ್ನ, 1 ಕೆ.ಜಿ. 187 ಗ್ರಾಂ. ಬೆಳ್ಳಿಯನ್ನು ಭಕ್ತರು ಹುಂಡಿ​ಯಲ್ಲಿ ಹಾಕಿ​ದ್ದಾರೆ ಎಂದು ಶ್ರೀಮಠದ ಪ್ರಕ​ಟ​ಣೆ ತಿಳಿಸಿದೆ.

5 / 9
ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

ಕೇವಲ 34 ದಿನಗಳಲ್ಲಿ 3.53 ಕೋಟಿ ರೂ. ಮೊತ್ತದ ಕಾಣಿಗೆ ಸಂಗ್ರ​ಹ​ಗೊಂಡಿದ್ದು, ಶ್ರೀಮ​ಠದ ಇತಿ​ಹಾ​ಸ​ದ​ಲ್ಲಿಯೇ ಇದೇ ಮೊದಲು

6 / 9
ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

ಶ್ರೀಮ​ಠ​ದಲ್ಲಿ ಪ್ರತಿ ತಿಂಗ​ಳಿ​ನಂತೆ ಮೇ ತಿಂಗಳು ಸೇರಿ 34 ದಿನ​ಗ​ಳಲ್ಲಿ ರಾಯರ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ

7 / 9
ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆ ಎಪ್ರಿಲ್- ಮೇ ತಿಂಗಳಲ್ಲಿ ಬೇರೆ-ಬೇರೆ ರಾಜ್ಯಗಳಿಂದ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 9
ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

ಎಪ್ರಿಲ್ ಹಾಗೂ ಮೇ ತಿಂಗಳಿನ ಒಟ್ಟು 34 ದಿನಗಳ ಹುಂಡಿ ಎಣಿಕೆ ಮಾಡಲಾಗಿದೆ.

9 / 9
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?