AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalakote: ಲಕ್ಷಾನಟ್ಟಿ ಚೆಕ್​ಪೋಸ್ಟ್​ನಲ್ಲಿ ಕೋಟಿ ಕೋಟಿ ಹಣ ಪತ್ತೆ; ಒಟ್ಟು ಸಿಕ್ಕಿದ್ದೆಷ್ಟು ಗೊತ್ತಾ?

ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ರಾಜ್ಯಾದ್ಯಂತ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ 5 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

Rakesh Nayak Manchi
|

Updated on: Apr 29, 2023 | 5:34 PM

Share
Rs 5 crore cash seized in Lakshanatti check post at Bagalkot Here are the photos

ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ರಾಜ್ಯಾದ್ಯಂತ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ 5 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

1 / 5
Rs 5 crore cash seized in Lakshanatti check post at Bagalkot Here are the photos

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಷಾನಟ್ಟಿ ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳು ಹಾಗೂ ಲೋಕಾಪುರ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಐದು ಕೋಟಿ ಪತ್ತೆಯಾಗಿದೆ.

2 / 5
Rs 5 crore cash seized in Lakshanatti check post at Bagalkot Here are the photos

ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಹೋಗುತ್ತಿದ್ದ ಬೊಲೆರೊ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

3 / 5
Rs 5 crore cash seized in Lakshanatti check post at Bagalkot Here are the photos

ಸದ್ಯ 5 ಕೋಟಿ ಹಣ ಯೂನಿಯನ್ ಬ್ಯಾಂಕ್​ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದ್ದು, ಕಾರಿನಲ್ಲಿದ್ದ ಐವರನ್ನು ವಿಚಾರಣೆ ನಡೆಸಲಾಗುತ್ತಿದೆ.

4 / 5
Rs 5 crore cash seized in Lakshanatti check post at Bagalkot Here are the photos

ಹುಬ್ಬಳ್ಳಿ ಯೂನಿಯನ್ ಬ್ಯಾಂಕ್​ನಿಂದ ಮುಧೋಳ ಬ್ಯಾಂಕ್​ಗೆ ಸಾಗಣೆ ಮಾಡಲಾಗುತ್ತಿತ್ತು. ಆದರೆ ಸೂಕ್ತ ದಾಖಲೆ ನೀಡದ ಹಿನ್ನೆಲೆ 5 ಕೋಟಿ ಹಣ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ