ಗಾಳಿ ಆಂಜನೇಯ ದೇವಸ್ಥಾನಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ: ಇಲ್ಲಿವೆ ಫೋಟೋಸ್​​

Updated on: Nov 07, 2025 | 10:35 PM

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಮಂಗೇಶ ಬೇಂಡೆ, ಭರತ್ ಕುಮಾರ್ ಸಾಥ್​​ ನೀಡಿದರು.

1 / 5
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದರು.

2 / 5
ನವೆಂಬರ್​ 8 ಮತ್ತು 9ರಂದು ನಡೆಯಲಿರುವ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಉಪನ್ಯಾಸ ಕಾರ್ಯಕ್ರಮ ಹಿನ್ನೆಲೆ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ನವೆಂಬರ್​ 8 ಮತ್ತು 9ರಂದು ನಡೆಯಲಿರುವ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಉಪನ್ಯಾಸ ಕಾರ್ಯಕ್ರಮ ಹಿನ್ನೆಲೆ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

3 / 5
ಈ ವೇಳೆ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.

ಈ ವೇಳೆ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.

4 / 5
ರಾಷ್ಟೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ನಿಟ್ಟಿನಲ್ಲಿ ಪಥಸಂಚಲನ ಸೇರಿದಂತೆ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ.

ರಾಷ್ಟೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ನಿಟ್ಟಿನಲ್ಲಿ ಪಥಸಂಚಲನ ಸೇರಿದಂತೆ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ.

5 / 5
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ, ಕ್ಷೇತ್ರೀಯ ಪ್ರಚಾರಕ ಭರತ್ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ, ಕ್ಷೇತ್ರೀಯ ಪ್ರಚಾರಕ ಭರತ್ ಕುಮಾರ್ ಉಪಸ್ಥಿತರಿದ್ದರು.

Published On - 10:34 pm, Fri, 7 November 25

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us