AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಇಂಚಗೇರಿ ಮಠಕ್ಕೆ ಭೇಟಿ ನೀಡಿದ ಆರ್​ಎಸ್​ಎಸ್​​ ಸರಸಂಘಚಾಲಕ ಮೋಹನ್​ ಭಾಗವತ್​​

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಮೋಹನ್ ಭಾಗವತ್ ಅವರು ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು.

ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:Jun 27, 2024 | 12:33 PM

Share
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

1 / 6
ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

2 / 6
ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾಧವಾನಂದ ಶ್ರೀಗಳ ದೇಗುಲಕ್ಕೆ ದರ್ಶನ ಪಡೆದರು. ಬಳಿಕ ಮಠದ ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

3 / 6
ರೇವಣ ಸಿದ್ದೇಶ್ವರ ಶ್ರೀಗಳು ಮೋಹನ್​ ಭಾಗವತ್‌ ಅವರಿಗೆ ರಾನಡೆ ಅವರ ಗುರುಗಳಾದ ಭಾಹಸಾಹೇಬ್ ಮಹಾರಾಜರ ಭಾವಚಿತ್ರ ನೀಡಿ ಸನ್ಮಾನಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

4 / 6
ಬಳಿಕ ಮೋಹನ್ ಭಾಗವತ್ ಅವರು ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಇಂಚಗೇರಿ ಸಾಂಪ್ರದಾಯದ ದೇವರ ನಿಂಬರಗಿಯತ್ತ ತೆರಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

5 / 6
ಮೋಹನ್ ಭಾಗವತ್ ಅವರು ದೇವರ ನಿಂಬರಗಿಯಿಂದ ಮಹಾರಾಷ್ಟ್ರದ ಉಮದಿ ಆಶ್ರಮಗಳತ್ತ ಪ್ರಯಾಣ ಬೆಳೆಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

6 / 6

Published On - 12:30 pm, Thu, 27 June 24

Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us