ವಿಜಯಪುರದ ಇಂಚಗೇರಿ ಮಠಕ್ಕೆ ಭೇಟಿ ನೀಡಿದ ಆರ್​ಎಸ್​ಎಸ್​​ ಸರಸಂಘಚಾಲಕ ಮೋಹನ್​ ಭಾಗವತ್​​

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಮೋಹನ್ ಭಾಗವತ್ ಅವರು ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು.

ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Jun 27, 2024 | 12:33 PM

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

1 / 6
ಆರ್​ಎಸ್​ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಇಂದು (ಜೂ.27) ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಿ, ಒಂಬುತ್ತು ಗುರುಗಳ ಗದ್ದುಗೆ ದರ್ಶನ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

2 / 6
ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾಧವಾನಂದ ಶ್ರೀಗಳ ದೇಗುಲಕ್ಕೆ ದರ್ಶನ ಪಡೆದರು. ಬಳಿಕ ಮಠದ ಪೀಠಾಧಿಪತಿ ರೇವಣ ಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

3 / 6
ರೇವಣ ಸಿದ್ದೇಶ್ವರ ಶ್ರೀಗಳು ಮೋಹನ್​ ಭಾಗವತ್‌ ಅವರಿಗೆ ರಾನಡೆ ಅವರ ಗುರುಗಳಾದ ಭಾಹಸಾಹೇಬ್ ಮಹಾರಾಜರ ಭಾವಚಿತ್ರ ನೀಡಿ ಸನ್ಮಾನಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

4 / 6
ಬಳಿಕ ಮೋಹನ್ ಭಾಗವತ್ ಅವರು ಶ್ರೀಗಳ ಜೊತೆಗೆ ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಇಂಚಗೇರಿ ಸಾಂಪ್ರದಾಯದ ದೇವರ ನಿಂಬರಗಿಯತ್ತ ತೆರಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

5 / 6
ಮೋಹನ್ ಭಾಗವತ್ ಅವರು ದೇವರ ನಿಂಬರಗಿಯಿಂದ ಮಹಾರಾಷ್ಟ್ರದ ಉಮದಿ ಆಶ್ರಮಗಳತ್ತ ಪ್ರಯಾಣ ಬೆಳೆಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕಳೆದ ನಾಲ್ಕು ದಿನಗಳಿಂದ ಕಾಲ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ನಿಂಬಾಳ ಗ್ರಾಮದ ಶ್ರಿಗುರುದೇವ ರಾನಡೆ ಆಶ್ರಮದಲ್ಲಿ ತಂಗಿದ್ದರು.

6 / 6

Published On - 12:30 pm, Thu, 27 June 24

Follow us
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು