AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ಯೋಧನ ಪುತ್ರಿ ರುಕ್ಮಿಣಿ ವಸಂತ್, ಇಲ್ಲಿವೆ ನಟಿಯ ತಂದೆಯ ಚಿತ್ರಗಳು

Colonel Vasanth Venugopal: ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ. ಇಲ್ಲಿವೆ ಅವರ ತಂದೆಯ ಚಿತ್ರಗಳು.

ಮಂಜುನಾಥ ಸಿ.
|

Updated on: Oct 05, 2025 | 2:52 PM

Share
ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

1 / 7
ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

2 / 7
ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

3 / 7
ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

4 / 7
2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

5 / 7
ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

6 / 7
ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!