AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ಯೋಧನ ಪುತ್ರಿ ರುಕ್ಮಿಣಿ ವಸಂತ್, ಇಲ್ಲಿವೆ ನಟಿಯ ತಂದೆಯ ಚಿತ್ರಗಳು

Colonel Vasanth Venugopal: ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ. ಇಲ್ಲಿವೆ ಅವರ ತಂದೆಯ ಚಿತ್ರಗಳು.

ಮಂಜುನಾಥ ಸಿ.
|

Updated on: Oct 05, 2025 | 2:52 PM

Share
ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

1 / 7
ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

2 / 7
ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

3 / 7
ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

4 / 7
2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

5 / 7
ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

6 / 7
ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

7 / 7
Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!