AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ಯೋಧನ ಪುತ್ರಿ ರುಕ್ಮಿಣಿ ವಸಂತ್, ಇಲ್ಲಿವೆ ನಟಿಯ ತಂದೆಯ ಚಿತ್ರಗಳು

Colonel Vasanth Venugopal: ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ. ಇಲ್ಲಿವೆ ಅವರ ತಂದೆಯ ಚಿತ್ರಗಳು.

ಮಂಜುನಾಥ ಸಿ.
|

Updated on: Oct 05, 2025 | 2:52 PM

Share
ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

1 / 7
ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ.

2 / 7
ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

ರುಕ್ಮಿಣಿ ವಸಂತ್ ಅವರ ತಂದೆಯ ಹೆಸರು ಕರ್ನಲ್ ವಸಂತ್ ವೇಣುಗೋಪಾಲ್. ಭಾರತೀಯ ಸೇನೆ ಕಂಡ ಅಪ್ರತಿಮ ಕರ್ನಲ್​​​ಗಳಲ್ಲಿ ಒಬ್ಬರು. ಅವರ ಶಿಸ್ತು ಮತ್ತು ವೀರತ್ವದ ಕತೆಗಳು ಸೈನ್ಯದಲ್ಲಿ ಪ್ರಚಲಿತದಲ್ಲಿವೆ.

3 / 7
ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

ವಸಂತ್ ವೇಣುಗೋಪಾಲ್ ಅವರು ತಮ್ಮ ಹದಿನೆಂಟು ವರ್ಷದ ಸೈನ್ಯದ ಅವಧಿಯಲ್ಲಿ ಪಠಾಣ್​ಕೋಟ್, ಉರಿ, ಸಿಕ್ಕಿಂ, ಜಮ್ಮು ಕಾಶ್ಮೀರದ ಹಲವು ಭಾಗಗಳು, ಗಾಂಧಿನಗರ, ಬೆಂಗಳೂರು, ರಾಂಚಿ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು.

4 / 7
2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

2007 ರಲ್ಲಿ ಉರಿ ಇಲಾಖೆಯಲ್ಲಿ ನಡೆದ ಭಯೋತ್ಪಾದಕರೊಂದಿಗಿನ ಹೋರಾಟದಲ್ಲಿ ವಸಂತ್ ವೇಣುಗೋಪಾಲ್ ನಿಧನ ಹೊಂದಿದರು. ಆಗಿನ್ನೂ ರುಕ್ಮಿಣಿಗೆ 11 ವರ್ಷ ವಯಸ್ಸು.

5 / 7
ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

ಮರಣಾನಂತರ ವಸಂತ್ ವೇಣುಗೋಪಾಲ್ ಅವರಿಗೆ ಸೈನ್ಯದ ಪರಮೋಚ್ಛ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಯ್ತು. ಈ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ವ್ಯಕ್ತಿ ಆಗಿದ್ದಾರೆ ವಸಂತ್.

6 / 7
ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

ಕರ್ನಲ್ ವಸಂತ್ ವೇಣುಗೋಪಾಲ್ ಜೀವನ, ಸಾಹಸ, ಸಾಧನೆಗಳನ್ನು ತಿಳಿಸುವ ವಿಕಿಪೀಡಿಯಾ ಪೇಜ್ ಇದೆ. ನಟಿ ರುಕ್ಮಿಣಿ ವಸಂತ್ ಸಹ ಹಲವು ಸಂದರ್ಭಗಳಲ್ಲಿ ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ತಂದೆಯಂತೆ ಶಿಸ್ತಿನ ಜೀವನ ನಡೆಸುತ್ತಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ