AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ‘ಭೈರತಿ ರಣಗಲ್​’ಗೆ ನಾಯಕಿ ಆದ ರುಕ್ಮಿಣಿ ವಸಂತ್​; ಏನಿವರ ಹಿನ್ನೆಲೆ?

ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 9:58 AM

Share
ಶಿವರಾಜ್​ಕುಮಾರ್ ನಟನೆಯ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ. ಕನ್ನಡದಲ್ಲಿ ಗುರುತಿಸಿಕೊಳ್ಳುತ್ತಿರುವ ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ ಆಗಿ ಫೈನಲ್ ಆಗಿದ್ದಾರೆ.

ಶಿವರಾಜ್​ಕುಮಾರ್ ನಟನೆಯ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ. ಕನ್ನಡದಲ್ಲಿ ಗುರುತಿಸಿಕೊಳ್ಳುತ್ತಿರುವ ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ ಆಗಿ ಫೈನಲ್ ಆಗಿದ್ದಾರೆ.

1 / 5
ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

ಇತ್ತೀಚೆಗೆ ‘ಭೈರತಿ ರಣಗಲ್’ ತಂಡ ಈ ಬಗ್ಗೆ ಘೋಷಣೆ ಮಾಡಿದೆ. ಈ ಫೋಟೋನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ.

2 / 5
ರುಕ್ಮಿಣಿ ವಸಂತ್ ಅವರಿಗೆ ಬೇಡಿಕೆ ಸೃಷ್ಟಿ ಆಗುತ್ತಿದೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರಕ್ಕೆ ರುಕ್ಮಿಣಿ ನಾಯಕಿ. ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

ರುಕ್ಮಿಣಿ ವಸಂತ್ ಅವರಿಗೆ ಬೇಡಿಕೆ ಸೃಷ್ಟಿ ಆಗುತ್ತಿದೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರಕ್ಕೆ ರುಕ್ಮಿಣಿ ನಾಯಕಿ. ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

3 / 5
ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ರುಕ್ಮಿಣಿ ಅವರ ಕೈಯಲ್ಲಿವೆ. ವಿಜಯ್ ಸೇತುಪತಿ 51ನೇ ಚಿತ್ರಕ್ಕೆ ರುಕ್ಮಿಣಿ ಹೀರೋಯಿನ್.

ಇದಲ್ಲದೆ, ಇನ್ನೂ ಕೆಲವು ಸಿನಿಮಾಗಳು ರುಕ್ಮಿಣಿ ಅವರ ಕೈಯಲ್ಲಿವೆ. ವಿಜಯ್ ಸೇತುಪತಿ 51ನೇ ಚಿತ್ರಕ್ಕೆ ರುಕ್ಮಿಣಿ ಹೀರೋಯಿನ್.

4 / 5
ರುಕ್ಮಿಣಿ ಅವರಿಗೆ ದಿನ ಕಳೆದಂತೆ ಬೇಡಿಕೆ ಹೆಚ್ಚುತ್ತಿದೆ. ಅವರು ಕನ್ನಡದಲ್ಲಿ ಮತ್ತಷ್ಟು ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ರುಕ್ಮಿಣಿ ಅವರಿಗೆ ದಿನ ಕಳೆದಂತೆ ಬೇಡಿಕೆ ಹೆಚ್ಚುತ್ತಿದೆ. ಅವರು ಕನ್ನಡದಲ್ಲಿ ಮತ್ತಷ್ಟು ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ