AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ‘ಕಾಂತಾರ: ಚಾಪ್ಟರ್ 1’ ಟ್ರೇಲರ್​ನಲ್ಲಿ ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಿಷಬ್ ಅವರು ಬೇರೆಯದೇ ರೀತಿಯ ಕಥೆ ಹೇಳುತ್ತಿದ್ದಾರೆ. ಇಲ್ಲಿ ದೈವದ ವಿಚಾರವನ್ನು ಹೈಲೈಟ್ ಮಾಡಲಾಗಿದೆ. ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ ಎಂದು ಪ್ರೇಕ್ಷಕರು ಅಭಿಪ್ರಾಯ ಹೊರಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Sep 22, 2025 | 1:57 PM

Share
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.

1 / 6
ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ.

ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ.

2 / 6
ಟ್ರೇಲರ್​ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು. ಅವರು ಯುದ್ಧ ಭೂಮಿಗೆ ಇಳಿದು ಹೋರಾಡುತ್ತಾರೆ. ಅವರು ಆ್ಯಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆಯುವ ಸೂಚನೆಯನ್ನು ನೀಡಲಾಗಿದೆ.

ಟ್ರೇಲರ್​ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು. ಅವರು ಯುದ್ಧ ಭೂಮಿಗೆ ಇಳಿದು ಹೋರಾಡುತ್ತಾರೆ. ಅವರು ಆ್ಯಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆಯುವ ಸೂಚನೆಯನ್ನು ನೀಡಲಾಗಿದೆ.

3 / 6
‘ಕಾಂತಾರ’ ಚಿತ್ರದಲ್ಲಿ ರಾಂಪಾ ಆಗಿ ಕಾಣಿಸಿಕೊಂಡಿದ್ದ ಪ್ರಕಾಶ್ ತುಮಿನಾಡ್ ಅವರು ಪ್ರೀಕ್ವೆಲ್ನಲ್ಲೂ ಇದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಎಷ್ಟು ವಿಸ್ತಾರವಾಗಿದೆ ಎಂಬುದು ಸಿನಿಮಾದಲ್ಲಿ ತಿಳಿಯಲಿದೆ.

‘ಕಾಂತಾರ’ ಚಿತ್ರದಲ್ಲಿ ರಾಂಪಾ ಆಗಿ ಕಾಣಿಸಿಕೊಂಡಿದ್ದ ಪ್ರಕಾಶ್ ತುಮಿನಾಡ್ ಅವರು ಪ್ರೀಕ್ವೆಲ್ನಲ್ಲೂ ಇದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಎಷ್ಟು ವಿಸ್ತಾರವಾಗಿದೆ ಎಂಬುದು ಸಿನಿಮಾದಲ್ಲಿ ತಿಳಿಯಲಿದೆ.

4 / 6
ಕನ್ನಡದವರೇ ಆದ ಗುಲ್ಶನ್ ದೇವಯ್ಯ ಅವರು ಯುವ ರಾಜನ ಪಾತ್ರದಲ್ಲಿ ನಟಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಅವರ ಪಾತ್ರ ಹೈಲೈಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ.

ಕನ್ನಡದವರೇ ಆದ ಗುಲ್ಶನ್ ದೇವಯ್ಯ ಅವರು ಯುವ ರಾಜನ ಪಾತ್ರದಲ್ಲಿ ನಟಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಅವರ ಪಾತ್ರ ಹೈಲೈಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ.

5 / 6
ಈ ಮೊದಲೇ ಹೇಳಿದಂತೆ ರಿಷಬ್ ಶೆಟ್ಟಿ ಅವರು  ಈ ಚಿತ್ರಕ್ಕಾಗಿ ಸಾಕಷ್ಟು ಯುದ್ಧ ಕಲೆಗಳನ್ನು ಕಲಿತಿದ್ದಾರೆ. ಅದು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಅವರು ಈ ಚಿತ್ರದ ನಿರ್ದೇಶಕರು ಕೂಡ ಹೌದು.

ಈ ಮೊದಲೇ ಹೇಳಿದಂತೆ ರಿಷಬ್ ಶೆಟ್ಟಿ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಯುದ್ಧ ಕಲೆಗಳನ್ನು ಕಲಿತಿದ್ದಾರೆ. ಅದು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಅವರು ಈ ಚಿತ್ರದ ನಿರ್ದೇಶಕರು ಕೂಡ ಹೌದು.

6 / 6

Published On - 1:31 pm, Mon, 22 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ