AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ‘ಕಾಂತಾರ: ಚಾಪ್ಟರ್ 1’ ಟ್ರೇಲರ್​ನಲ್ಲಿ ಯುವರಾಣಿ ಆಗಿ ಕಂಗೊಳಿಸಿದ ರುಕ್ಮಿಣಿ ವಸಂತ್

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಿಷಬ್ ಅವರು ಬೇರೆಯದೇ ರೀತಿಯ ಕಥೆ ಹೇಳುತ್ತಿದ್ದಾರೆ. ಇಲ್ಲಿ ದೈವದ ವಿಚಾರವನ್ನು ಹೈಲೈಟ್ ಮಾಡಲಾಗಿದೆ. ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ ಎಂದು ಪ್ರೇಕ್ಷಕರು ಅಭಿಪ್ರಾಯ ಹೊರಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Sep 22, 2025 | 1:57 PM

Share
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ.

1 / 6
ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ.

ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಉದ್ದಕ್ಕೂ ರುಕ್ಮಿಣಿ ವಸಂತ್ ಅವರು ಮಿಂಚಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ತೂಕ ಇರುವ ಸೂಚನೆ ಟ್ರೇಲರ್ನಲ್ಲಿ ಸಿಕ್ಕಿದೆ.

2 / 6
ಟ್ರೇಲರ್​ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು. ಅವರು ಯುದ್ಧ ಭೂಮಿಗೆ ಇಳಿದು ಹೋರಾಡುತ್ತಾರೆ. ಅವರು ಆ್ಯಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆಯುವ ಸೂಚನೆಯನ್ನು ನೀಡಲಾಗಿದೆ.

ಟ್ರೇಲರ್​ನಲ್ಲಿ ರುಕ್ಮಿಣಿ ವಸಂತ್ ಅವರು ವಾರಿಯರ್ ಆಗಿಯೂ ಕಾಣಿಸಿಕೊಂಡಿದ್ದಾರೆ ಎನ್ನಬುದು. ಅವರು ಯುದ್ಧ ಭೂಮಿಗೆ ಇಳಿದು ಹೋರಾಡುತ್ತಾರೆ. ಅವರು ಆ್ಯಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆಯುವ ಸೂಚನೆಯನ್ನು ನೀಡಲಾಗಿದೆ.

3 / 6
‘ಕಾಂತಾರ’ ಚಿತ್ರದಲ್ಲಿ ರಾಂಪಾ ಆಗಿ ಕಾಣಿಸಿಕೊಂಡಿದ್ದ ಪ್ರಕಾಶ್ ತುಮಿನಾಡ್ ಅವರು ಪ್ರೀಕ್ವೆಲ್ನಲ್ಲೂ ಇದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಎಷ್ಟು ವಿಸ್ತಾರವಾಗಿದೆ ಎಂಬುದು ಸಿನಿಮಾದಲ್ಲಿ ತಿಳಿಯಲಿದೆ.

‘ಕಾಂತಾರ’ ಚಿತ್ರದಲ್ಲಿ ರಾಂಪಾ ಆಗಿ ಕಾಣಿಸಿಕೊಂಡಿದ್ದ ಪ್ರಕಾಶ್ ತುಮಿನಾಡ್ ಅವರು ಪ್ರೀಕ್ವೆಲ್ನಲ್ಲೂ ಇದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರ ಎಷ್ಟು ವಿಸ್ತಾರವಾಗಿದೆ ಎಂಬುದು ಸಿನಿಮಾದಲ್ಲಿ ತಿಳಿಯಲಿದೆ.

4 / 6
ಕನ್ನಡದವರೇ ಆದ ಗುಲ್ಶನ್ ದೇವಯ್ಯ ಅವರು ಯುವ ರಾಜನ ಪಾತ್ರದಲ್ಲಿ ನಟಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಅವರ ಪಾತ್ರ ಹೈಲೈಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ.

ಕನ್ನಡದವರೇ ಆದ ಗುಲ್ಶನ್ ದೇವಯ್ಯ ಅವರು ಯುವ ರಾಜನ ಪಾತ್ರದಲ್ಲಿ ನಟಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಅವರ ಪಾತ್ರ ಹೈಲೈಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ.

5 / 6
ಈ ಮೊದಲೇ ಹೇಳಿದಂತೆ ರಿಷಬ್ ಶೆಟ್ಟಿ ಅವರು  ಈ ಚಿತ್ರಕ್ಕಾಗಿ ಸಾಕಷ್ಟು ಯುದ್ಧ ಕಲೆಗಳನ್ನು ಕಲಿತಿದ್ದಾರೆ. ಅದು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಅವರು ಈ ಚಿತ್ರದ ನಿರ್ದೇಶಕರು ಕೂಡ ಹೌದು.

ಈ ಮೊದಲೇ ಹೇಳಿದಂತೆ ರಿಷಬ್ ಶೆಟ್ಟಿ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಯುದ್ಧ ಕಲೆಗಳನ್ನು ಕಲಿತಿದ್ದಾರೆ. ಅದು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಅವರು ಈ ಚಿತ್ರದ ನಿರ್ದೇಶಕರು ಕೂಡ ಹೌದು.

6 / 6

Published On - 1:31 pm, Mon, 22 September 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?