AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಮನುಷ್ಯರು ಸಾಯುತ್ತಾರೆ! ಕಲಬುರಗಿಯಲ್ಲಿ ಹಬ್ಬಿದ ವದಂತಿ

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.

ಸಂಜಯ್ಯಾ ಚಿಕ್ಕಮಠ
| Updated By: Rakesh Nayak Manchi|

Updated on: Jul 22, 2023 | 3:28 PM

Share
rumour spread in Kalaburagi that human beings will die if bitten by this caterpillar worm photo viral

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಕ್ಯಾಟರ್ ಪಿಲ್ಲರ್ ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.

1 / 5
rumour spread in Kalaburagi that human beings will die if bitten by this caterpillar worm photo viral

ಕೀಟ ಕಚ್ಚಿದರೆ ಮನುಷ್ಯರು ಸಾಯ್ತಾರೆಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುತ್ತಮುತ್ತ ವದಂತಿ ಹಬ್ಬಿಸಲಾಗಿದೆ.

2 / 5
rumour spread in Kalaburagi that human beings will die if bitten by this caterpillar worm photo viral

ಯಾರೋ ಕಿಡಿಗೇಡಿಗಳು ಹಂಚಿಕೊಂಡ ಫೋಟೋಗಳನ್ನು ವಾಟ್ಸ್​ಆ್ಯಪ್​ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

3 / 5
rumour spread in Kalaburagi that human beings will die if bitten by this caterpillar worm photo viral

ಇದು ಕಚ್ಚಿದ್ದರಿಂದ ಇಬ್ಬರು ಸತ್ತಿದ್ದಾರೆ, ರೈತರು ಹುಷಾರಾಗಿರಿ. ಇದನ್ನು ಕಂಡಲ್ಲಿ ಹೊಡೆದು ಸಾಯಿಸಿ ಎಂದು ಸಂದೇಶ ರವಾನಿಸಲಾಗಿದೆ.

4 / 5
rumour spread in Kalaburagi that human beings will die if bitten by this caterpillar worm photo viral

ಆದರೆ, ಕ್ಯಾಟರ್ ಪಿಲ್ಲರ್​ ಕೀಟ ಯಾವುದೇ ಜೀವ ಹಾನಿ ಮಾಡಲ್ಲ. ಜತ ಆತಂಕಪಡಬಾರದು ಎಂದು ಕೃಷಿ ಇಲಾಖೆ ಆಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!