ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಮನುಷ್ಯರು ಸಾಯುತ್ತಾರೆ! ಕಲಬುರಗಿಯಲ್ಲಿ ಹಬ್ಬಿದ ವದಂತಿ

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.

| Updated By: Rakesh Nayak Manchi

Updated on: Jul 22, 2023 | 3:28 PM

rumour spread in Kalaburagi that human beings will die if bitten by this caterpillar worm photo viral

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಕ್ಯಾಟರ್ ಪಿಲ್ಲರ್ ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.

1 / 5
rumour spread in Kalaburagi that human beings will die if bitten by this caterpillar worm photo viral

ಕೀಟ ಕಚ್ಚಿದರೆ ಮನುಷ್ಯರು ಸಾಯ್ತಾರೆಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುತ್ತಮುತ್ತ ವದಂತಿ ಹಬ್ಬಿಸಲಾಗಿದೆ.

2 / 5
rumour spread in Kalaburagi that human beings will die if bitten by this caterpillar worm photo viral

ಯಾರೋ ಕಿಡಿಗೇಡಿಗಳು ಹಂಚಿಕೊಂಡ ಫೋಟೋಗಳನ್ನು ವಾಟ್ಸ್​ಆ್ಯಪ್​ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

3 / 5
rumour spread in Kalaburagi that human beings will die if bitten by this caterpillar worm photo viral

ಇದು ಕಚ್ಚಿದ್ದರಿಂದ ಇಬ್ಬರು ಸತ್ತಿದ್ದಾರೆ, ರೈತರು ಹುಷಾರಾಗಿರಿ. ಇದನ್ನು ಕಂಡಲ್ಲಿ ಹೊಡೆದು ಸಾಯಿಸಿ ಎಂದು ಸಂದೇಶ ರವಾನಿಸಲಾಗಿದೆ.

4 / 5
rumour spread in Kalaburagi that human beings will die if bitten by this caterpillar worm photo viral

ಆದರೆ, ಕ್ಯಾಟರ್ ಪಿಲ್ಲರ್​ ಕೀಟ ಯಾವುದೇ ಜೀವ ಹಾನಿ ಮಾಡಲ್ಲ. ಜತ ಆತಂಕಪಡಬಾರದು ಎಂದು ಕೃಷಿ ಇಲಾಖೆ ಆಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್