- TV9 Kannada Photo gallery rumour spread in Kalaburagi that human beings will die if bitten by this caterpillar worm photo viral
ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಮನುಷ್ಯರು ಸಾಯುತ್ತಾರೆ! ಕಲಬುರಗಿಯಲ್ಲಿ ಹಬ್ಬಿದ ವದಂತಿ
ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.
Updated on: Jul 22, 2023 | 3:28 PM
Share

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಕ್ಯಾಟರ್ ಪಿಲ್ಲರ್ ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.

ಕೀಟ ಕಚ್ಚಿದರೆ ಮನುಷ್ಯರು ಸಾಯ್ತಾರೆಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುತ್ತಮುತ್ತ ವದಂತಿ ಹಬ್ಬಿಸಲಾಗಿದೆ.

ಯಾರೋ ಕಿಡಿಗೇಡಿಗಳು ಹಂಚಿಕೊಂಡ ಫೋಟೋಗಳನ್ನು ವಾಟ್ಸ್ಆ್ಯಪ್ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದು ಕಚ್ಚಿದ್ದರಿಂದ ಇಬ್ಬರು ಸತ್ತಿದ್ದಾರೆ, ರೈತರು ಹುಷಾರಾಗಿರಿ. ಇದನ್ನು ಕಂಡಲ್ಲಿ ಹೊಡೆದು ಸಾಯಿಸಿ ಎಂದು ಸಂದೇಶ ರವಾನಿಸಲಾಗಿದೆ.

ಆದರೆ, ಕ್ಯಾಟರ್ ಪಿಲ್ಲರ್ ಕೀಟ ಯಾವುದೇ ಜೀವ ಹಾನಿ ಮಾಡಲ್ಲ. ಜತ ಆತಂಕಪಡಬಾರದು ಎಂದು ಕೃಷಿ ಇಲಾಖೆ ಆಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!



