- TV9 Kannada Photo gallery rumour spread in Kalaburagi that human beings will die if bitten by this caterpillar worm photo viral
ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಮನುಷ್ಯರು ಸಾಯುತ್ತಾರೆ! ಕಲಬುರಗಿಯಲ್ಲಿ ಹಬ್ಬಿದ ವದಂತಿ
ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.
Updated on: Jul 22, 2023 | 3:28 PM
Share

ಇಬ್ಬರು ವ್ಯಕ್ತಿಗಳು ಕೃಷಿ ಜಮೀನಿನಲ್ಲಿ ಸಾವನ್ನಪ್ಪಿದ ಮತ್ತು ಕ್ಯಾಟರ್ ಪಿಲ್ಲರ್ ಹುಳದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಜೊತೆಗೆ, ಈ ಹುಳ ಕಚ್ಚಿದರೆ ಮನುಷ್ಯರು ಸಾವನ್ನಪ್ಪುತ್ತಾರೆ ಎಂಬ ವದಂತಿ ಹಬ್ಬಿಸಲಾಗಿದೆ.
1 / 5

ಕೀಟ ಕಚ್ಚಿದರೆ ಮನುಷ್ಯರು ಸಾಯ್ತಾರೆಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುತ್ತಮುತ್ತ ವದಂತಿ ಹಬ್ಬಿಸಲಾಗಿದೆ.
2 / 5

ಯಾರೋ ಕಿಡಿಗೇಡಿಗಳು ಹಂಚಿಕೊಂಡ ಫೋಟೋಗಳನ್ನು ವಾಟ್ಸ್ಆ್ಯಪ್ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
3 / 5

ಇದು ಕಚ್ಚಿದ್ದರಿಂದ ಇಬ್ಬರು ಸತ್ತಿದ್ದಾರೆ, ರೈತರು ಹುಷಾರಾಗಿರಿ. ಇದನ್ನು ಕಂಡಲ್ಲಿ ಹೊಡೆದು ಸಾಯಿಸಿ ಎಂದು ಸಂದೇಶ ರವಾನಿಸಲಾಗಿದೆ.
4 / 5

ಆದರೆ, ಕ್ಯಾಟರ್ ಪಿಲ್ಲರ್ ಕೀಟ ಯಾವುದೇ ಜೀವ ಹಾನಿ ಮಾಡಲ್ಲ. ಜತ ಆತಂಕಪಡಬಾರದು ಎಂದು ಕೃಷಿ ಇಲಾಖೆ ಆಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
5 / 5
Related Photo Gallery
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




