Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು

Indian Students returning from Ukraine: ವಿಶೇಷ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸ್ವದೇಶಕ್ಕೆ ಕಳುಹಿಸಲಾಗುತ್ತಿದೆ. ಈ ವಿಮಾನ ರೊಮೇನಿಯಾ ಮೂಲಕ ಭಾರತಕ್ಕೆ ಬರಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2022 | 8:56 PM

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಅಲ್ಲಿ ಓದಲು ಮತ್ತು ಕೆಲಸ ಮಾಡಲು ಹೋದ ಭಾರತೀಯರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಿಂದ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು ಯೋಜನೆಯನ್ನು ರೂಪಿಸಿದೆ. ಅದರ ಅಡಿಯಲ್ಲಿ ಮೊದಲ ಬ್ಯಾಚ್ ಭಾರತೀಯ ವಿದ್ಯಾರ್ಥಿಗಳನ್ನು ರೊಮೇನಿಯಾ ಮೂಲಕ ಭಾರತಕ್ಕೆ ಕರೆತರಲಾಗಿದೆ.

1 / 7
ಭಾರತೀಯ ವಿದ್ಯಾರ್ಥಿಗಳ ಗುಂಪೊಂದು ರೊಮೇನಿಯಾದಿಂದ ವಿಮಾನ ಹತ್ತಿದೆ. ವಿದ್ಯಾರ್ಥಿಗಳ ವೀಡಿಯೋ ಕೂಡ ಹೊರಬಿದ್ದಿದ್ದು, ಇದರಲ್ಲಿ ಅಧಿಕಾರಿಗಳು ಅವರಿಗೆ ಮಾರ್ಗಸೂಚಿಗಳನ್ನು ವಿವರಿಸುತ್ತಿರುವುದನ್ನು ಕಾಣಬಹುದು.

2 / 7
Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು

ವಿಶೇಷ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇದೇ ವೇಳೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿರುವುದು ಕಂಡು ಬಂತು. ಮನೆಗೆ ಮರಳಿದ ಖುಷಿ ಅವರ ಮುಖದಲ್ಲಿ ಎದ್ದು ಕಾಣುತ್ತಿದೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಓದುತ್ತಿದ್ದಾರೆ.

3 / 7
Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು

ಅದೇ ಸಮಯದಲ್ಲಿ, ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ಗೆ ಏರ್ ಇಂಡಿಯಾ ಬೋಯಿಂಗ್ ವಿಮಾನವು ಶನಿವಾರದಂದು ರಾತ್ರಿ 8 ಗಂಟೆಗೆ ಮುಂಬೈ ತಲುಪುವ ನಿರೀಕ್ಷೆಯಿದೆ. ಉಕ್ರೇನ್‌ನಿಂದ ಬರುವ ಪ್ರಯಾಣಿಕರಿಗೆ ವಿಶೇಷ ಕಾರಿಡಾರ್‌ ವ್ಯವಸ್ಥೆ ಮಾಡಲಾಗಿದೆ.

4 / 7
Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು

ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ಬ್ಯಾಚ್ ಜನರು ಬುಕಾರೆಸ್ಟ್‌ಗೆ ಹೋಗಲು ಸುಸೇವಾ ಗಡಿಯ ಮೂಲಕ ರೊಮೇನಿಯಾವನ್ನು ತಲುಪಿದ್ದಾರೆ. ಈ ಜನರು ಬಸ್ ಮೂಲಕ ಇಲ್ಲಿಗೆ ಬಂದಿದ್ದಾರೆ. ಈ ಜನರನ್ನು ಈಗ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಕರೆತರಲಾಗಿದೆ. (ಪಿಟಿಐ)

5 / 7
Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು

ಭಾರತೀಯ ಪ್ರಜೆಗಳು ವಿಮಾನವನ್ನು ಹತ್ತಲು ಬುಕಾರೆಸ್ಟ್ ವಿಮಾನ ನಿಲ್ದಾಣದಲ್ಲಿ ಸಾಲುಗಳಲ್ಲಿ ಕಾಯುತ್ತಿರುವುದನ್ನು ಈ ಚಿತ್ರದಲ್ಲಿ ಕಾಣಬಹುದು.

6 / 7
ವಿಶೇಷ ಏರ್ ಇಂಡಿಯಾ ವಿಮಾನವನ್ನು ಹತ್ತುವ ಮೊದಲು

Russia Ukraine War Live Updates Air India’s second evacuation flight lands in Delhi with 250 Indians from Ukraine latest news

7 / 7

Published On - 8:32 pm, Sat, 26 February 22

Follow us
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು