AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶರಣಾಗಲು ನಿರಾಕರಿಸಿದರೆ, ರಷ್ಯಾ ಉಕ್ರೇನ್‌ನ ಸೇನಾ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 25, 2022 | 7:18 AM

Share
ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

1 / 9
ರಷ್ಯಾ 11 ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದೆ. ಒಡೆಸ್ಸಾದಲ್ಲಿ ಹೆಚ್ಚು ಪರಿಣಾಮ ಬೀರಿದೆ.

2 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ಅಧ್ಯಕ್ಷ ಶರಣಾಗಲು ನಿರಾಕರಿಸಿದ್ದು, ರಷ್ಯಾ ಉಕ್ರೇನ್​ನ ಮಿಲಿಟರಿ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

3 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್‌ನಲ್ಲಿ ಹದಗೆಟ್ಟ ಪರಿಸ್ಥಿತಿಯಿಂದಾಗಿ, ಜನರು ಭಯ ಭೀತರಾಗಿದ್ದಾರೆ ಮತ್ತು ಸುರಕ್ಷಿತವಾಗಿರಲು ಪ್ರಯತ್ನಿಸುತ್ತಿದ್ದಾರೆ.

4 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನ ಅನೇಕ ಭಾಗಗಳಲ್ಲಿ ಜ್ವಾಲೆಗಳು ಕಾಣಿಸಿಕೊಂಡವು.

5 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನಿಯನ್ ನ್ಯಾಷನಲ್ ಗಾರ್ಡ್​ನ ಪ್ರಧಾನ ಕಛೇರಿಯನ್ನು ನಾಶಪಡಿಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ. ಉಕ್ರೇನಿಯನ್ ಸೈನ್ಯದಲ್ಲಿ ಅನೇಕ ಸಾವುನೋವುಗಳು ಸಂಭವಿಸಿವೆ.

6 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಸಾಕಷ್ಟು ಹಾನಿಯಾಗಿದೆ.

7 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ಶೆಲ್ ದಾಳಿಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

8 / 9
Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

ರಷ್ಯಾದ ದಾಳಿ ಜನರಲ್ಲಿ ಭೀತಿ ಮೂಡಿಸಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

9 / 9

Published On - 10:45 pm, Thu, 24 February 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ